AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು
Patience in life should be learned from this little boy kannada
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 24, 2022 | 10:43 AM

Share

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಮ್ಮ ಜೀವನಕ್ಕೆ ತಾಳ್ಮೆ ಒಂದು ಒಳ್ಳೆಯ ಪಾಠವನ್ನು ಕಲಿಸಬಹುದು.

ಇದನ್ನು ಓದಿ: Viral Video: ನೀವು ಈ ವಿಡಿಯೋವನ್ನು ನೋಡಿದ್ರೆ ಒಂದು ಬಾರಿ ಭಾವುಕರಾಗಿ ನಿಮ್ಮ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಿರ

ಒಬ್ಬ ಪುಟ್ಟು ಹುಡುಗ ಬೌಲಿಂಗ್ ಅಲ್ಲೆಯಲ್ಲಿ ಒಂಬತ್ತು ಪಿನ್‌ಗಳನ್ನು ಹೊಡೆಯುವ ವಿಡಿಯೋವೊಂದನ್ನು ತೋರಿಸಿದ್ದಾರೆ. ಈ ವೀಡಿಯೊದಲ್ಲಿ ಬೌಲಿಂಗ್ ಅಲ್ಲೆಯಲ್ಲಿ ಕೊನೆಯಲ್ಲಿ ಮೂರು ಪಿನ್‌ಗಳು ನಿಂತಿರುವುದನ್ನು ಕಾಣಬಹುದು, ಅದು ಬೀಳುವುದು ಅಸಾಧ್ಯ ಎಂದುಕೊಂಡಾಗ ಈ ಹುಡುಗನು ಅತ್ಯಂತ ನಿಖರವಾಗಿ ಬೌಲ್ ಮಾಡುತ್ತಾನೆ, ಆದರೆ ಅದರಲ್ಲಿ ಉಳಿದುಕೊಂಡ ಒಂದು ಬೌಲ್ ಹೊಡೆಯುವವರೆಗೆ ಕಾಯುತ್ತಾನೆ. ಕೆಲವೇ ಸೆಕೆಂಡುಗಳಲ್ಲಿ, ಸರಿಯಾದ ತಂತ್ರದಿಂದಾಗಿ, ಎಲ್ಲಾ ಪಿನ್‌ಗಳು ಒಟ್ಟಿಗೆ ಬೀಳುತ್ತವೆ, ಆ ಹುಡುಗ ಈ ಆಟದಲ್ಲಿ ಜಯಶಾಲಿಯಾಗುತ್ತಾನೆ.

ಅಸಾಧ್ಯವೂ ಸಾಧ್ಯ. ನಿಮ್ಮ ಸಾಮರ್ಥ್ಯವನ್ನು ನಂಬಿರಿ ಮತ್ತು ಪ್ರತಿ ಬಾರಿಯೂ ನಿಮ್ಮ ತಾಳ್ಮೆಯಿಂದ ಎಲ್ಲವನ್ನು ಪ್ರಯತ್ನಿಸಿ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಕ್ಲಿಪ್ 15,800 ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಪಡೆದಿದೆ. ಅನೇಕ ಈ ವಿಡಿಯೋವನ್ನು ನೋಡಿ ಇದು ತುಂಬಾ ಸ್ಪೂರ್ತಿದಾಯಕ ವಿಡಿಯೋ ಎಂದು ಹೇಳಿದ್ದಾರೆ. ತಾಳ್ಮೆಯು ಯಶಸ್ಸಿನ ಹಾದಿ ಎಂದು ಕೆಲವರು ಬರೆದರೆ, ಇನ್ನೂ ಕೆಲವರು ಯಾವುದೇ ಗುರಿಯನ್ನು ಸಾಧಿಸಲು ಸರಿಯಾದ ತಂತ್ರ ಮುಖ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Mon, 24 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ