Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು
Patience in life should be learned from this little boy kannada
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 24, 2022 | 10:43 AM

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಮ್ಮ ಜೀವನಕ್ಕೆ ತಾಳ್ಮೆ ಒಂದು ಒಳ್ಳೆಯ ಪಾಠವನ್ನು ಕಲಿಸಬಹುದು.

ಇದನ್ನು ಓದಿ: Viral Video: ನೀವು ಈ ವಿಡಿಯೋವನ್ನು ನೋಡಿದ್ರೆ ಒಂದು ಬಾರಿ ಭಾವುಕರಾಗಿ ನಿಮ್ಮ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಿರ

ಒಬ್ಬ ಪುಟ್ಟು ಹುಡುಗ ಬೌಲಿಂಗ್ ಅಲ್ಲೆಯಲ್ಲಿ ಒಂಬತ್ತು ಪಿನ್‌ಗಳನ್ನು ಹೊಡೆಯುವ ವಿಡಿಯೋವೊಂದನ್ನು ತೋರಿಸಿದ್ದಾರೆ. ಈ ವೀಡಿಯೊದಲ್ಲಿ ಬೌಲಿಂಗ್ ಅಲ್ಲೆಯಲ್ಲಿ ಕೊನೆಯಲ್ಲಿ ಮೂರು ಪಿನ್‌ಗಳು ನಿಂತಿರುವುದನ್ನು ಕಾಣಬಹುದು, ಅದು ಬೀಳುವುದು ಅಸಾಧ್ಯ ಎಂದುಕೊಂಡಾಗ ಈ ಹುಡುಗನು ಅತ್ಯಂತ ನಿಖರವಾಗಿ ಬೌಲ್ ಮಾಡುತ್ತಾನೆ, ಆದರೆ ಅದರಲ್ಲಿ ಉಳಿದುಕೊಂಡ ಒಂದು ಬೌಲ್ ಹೊಡೆಯುವವರೆಗೆ ಕಾಯುತ್ತಾನೆ. ಕೆಲವೇ ಸೆಕೆಂಡುಗಳಲ್ಲಿ, ಸರಿಯಾದ ತಂತ್ರದಿಂದಾಗಿ, ಎಲ್ಲಾ ಪಿನ್‌ಗಳು ಒಟ್ಟಿಗೆ ಬೀಳುತ್ತವೆ, ಆ ಹುಡುಗ ಈ ಆಟದಲ್ಲಿ ಜಯಶಾಲಿಯಾಗುತ್ತಾನೆ.

ಅಸಾಧ್ಯವೂ ಸಾಧ್ಯ. ನಿಮ್ಮ ಸಾಮರ್ಥ್ಯವನ್ನು ನಂಬಿರಿ ಮತ್ತು ಪ್ರತಿ ಬಾರಿಯೂ ನಿಮ್ಮ ತಾಳ್ಮೆಯಿಂದ ಎಲ್ಲವನ್ನು ಪ್ರಯತ್ನಿಸಿ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಕ್ಲಿಪ್ 15,800 ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಪಡೆದಿದೆ. ಅನೇಕ ಈ ವಿಡಿಯೋವನ್ನು ನೋಡಿ ಇದು ತುಂಬಾ ಸ್ಪೂರ್ತಿದಾಯಕ ವಿಡಿಯೋ ಎಂದು ಹೇಳಿದ್ದಾರೆ. ತಾಳ್ಮೆಯು ಯಶಸ್ಸಿನ ಹಾದಿ ಎಂದು ಕೆಲವರು ಬರೆದರೆ, ಇನ್ನೂ ಕೆಲವರು ಯಾವುದೇ ಗುರಿಯನ್ನು ಸಾಧಿಸಲು ಸರಿಯಾದ ತಂತ್ರ ಮುಖ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Mon, 24 October 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್