AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ

ರಸ್ತೆಯಲ್ಲಿ ಹೋಗುವಾಗ 1 ರೂ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ.

Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ
ಚರಂಡಿಯಲ್ಲಿ ಹಣImage Credit source: India.com
ನಯನಾ ರಾಜೀವ್
|

Updated on:May 07, 2023 | 2:27 PM

Share

ರಸ್ತೆಯಲ್ಲಿ ಹೋಗುವಾಗ 1 ರೂಪಾಯಿ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ. ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್ ಪ್ರದೇಶದಲ್ಲಿ ನಡೆದಿದೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಚರಂಡಿಯ ನೀರಿನಲ್ಲಿ ಹಣ ತೇಲಿ ಹೋಗುತ್ತಿರುವುದನ್ನು ಕಂಡಿದ್ದರು, ಅದರಲ್ಲಿ 100ರ ಕಂತೆ ಕಂತೆ ನೋಟುಗಳಿದ್ದವು. ಕೆಲವು ಸಮಯದ ಬಳಿಕ ಅಲ್ಲಿ ನೋಡಿದಾಗ ನೋಟು ಕಂಡಿಲ್ಲ.

ಮೊದಲು ಉಬ್ಬರು ಚರಂಡಿಗೆ ಇಳಿದು ನೋಟಿನ ಬಂಡಲ್ ತೆಗೆದಿದ್ದರು, ಈ ವಿಚಾರ ಒಬ್ಬರಿಂದ ಒಬ್ಬರಿಗೆ ಗೊತ್ತಾಗಿ, ಇಡೀ ಗ್ರಾಮಕ್ಕೆ ವಿಷಯ ತಿಳಿದುಬಂದಿತ್ತು. ಗ್ರಾಮದ ಜನರೆಲ್ಲಾ ಗಲೀಜು ನೀಡಿಗೆ ದುಮುಕಿದ್ದರು. ನೋಟುಗಳ ಬಂಡಲ್ ಚರಂಡಿಯಿಂದ ಮೇಲಕ್ಕೆ ಬರುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಬುದ್ಧಂ ಶರಣಂ; ಗರ್ಲ್​ಫ್ರೆಂಡ್​ ಮತ್ತು ಹಣಕ್ಕಾಗಿ 2 ಸಾವಿರ ಕಿಮೀ ಪ್ರಯಾಣಿಸಿದ ಚೀನೀಭೂಪ

ಕೆಲವು ನೋಟುಗಳು ನಕಲಿ ಎಂದು ಹೇಳಿದರೆ, ಕೆಲವರು ಅಸಲಿ ಎಂದಿದ್ದಾರೆ. ಮೊರಾದಾಬಾದ್ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಹಲವಾರು ಜನರು ಚರಂಡಿಗೆ ನುಗ್ಗಿ 2,000, 500, 100 ಮತ್ತು 10 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಸಂಗ್ರಹಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:26 pm, Sun, 7 May 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು