AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ

ರಸ್ತೆಯಲ್ಲಿ ಹೋಗುವಾಗ 1 ರೂ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ.

Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ
ಚರಂಡಿಯಲ್ಲಿ ಹಣImage Credit source: India.com
ನಯನಾ ರಾಜೀವ್
|

Updated on:May 07, 2023 | 2:27 PM

Share

ರಸ್ತೆಯಲ್ಲಿ ಹೋಗುವಾಗ 1 ರೂಪಾಯಿ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ. ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್ ಪ್ರದೇಶದಲ್ಲಿ ನಡೆದಿದೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಚರಂಡಿಯ ನೀರಿನಲ್ಲಿ ಹಣ ತೇಲಿ ಹೋಗುತ್ತಿರುವುದನ್ನು ಕಂಡಿದ್ದರು, ಅದರಲ್ಲಿ 100ರ ಕಂತೆ ಕಂತೆ ನೋಟುಗಳಿದ್ದವು. ಕೆಲವು ಸಮಯದ ಬಳಿಕ ಅಲ್ಲಿ ನೋಡಿದಾಗ ನೋಟು ಕಂಡಿಲ್ಲ.

ಮೊದಲು ಉಬ್ಬರು ಚರಂಡಿಗೆ ಇಳಿದು ನೋಟಿನ ಬಂಡಲ್ ತೆಗೆದಿದ್ದರು, ಈ ವಿಚಾರ ಒಬ್ಬರಿಂದ ಒಬ್ಬರಿಗೆ ಗೊತ್ತಾಗಿ, ಇಡೀ ಗ್ರಾಮಕ್ಕೆ ವಿಷಯ ತಿಳಿದುಬಂದಿತ್ತು. ಗ್ರಾಮದ ಜನರೆಲ್ಲಾ ಗಲೀಜು ನೀಡಿಗೆ ದುಮುಕಿದ್ದರು. ನೋಟುಗಳ ಬಂಡಲ್ ಚರಂಡಿಯಿಂದ ಮೇಲಕ್ಕೆ ಬರುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಬುದ್ಧಂ ಶರಣಂ; ಗರ್ಲ್​ಫ್ರೆಂಡ್​ ಮತ್ತು ಹಣಕ್ಕಾಗಿ 2 ಸಾವಿರ ಕಿಮೀ ಪ್ರಯಾಣಿಸಿದ ಚೀನೀಭೂಪ

ಕೆಲವು ನೋಟುಗಳು ನಕಲಿ ಎಂದು ಹೇಳಿದರೆ, ಕೆಲವರು ಅಸಲಿ ಎಂದಿದ್ದಾರೆ. ಮೊರಾದಾಬಾದ್ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಹಲವಾರು ಜನರು ಚರಂಡಿಗೆ ನುಗ್ಗಿ 2,000, 500, 100 ಮತ್ತು 10 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಸಂಗ್ರಹಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:26 pm, Sun, 7 May 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?