AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ದಿನ ವಧು-ವರರ ಜೊತೆ ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿದ ಮುದ್ದು ನಾಯಿ; ವಿಡಿಯೋ ವೈರಲ್

ಈ ವಿಡಿಯೋ ನೋಡಿದ ಶ್ವಾನಪ್ರಿಯರು ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಪೇಜಿನಲ್ಲೂ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಅಪ್​ಲೋಡ್ ಆದ ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ವ್ಯೂಗಳನ್ನು ಪಡೆದಿದೆ.

Viral Video: ಮದುವೆ ದಿನ ವಧು-ವರರ ಜೊತೆ ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿದ ಮುದ್ದು ನಾಯಿ; ವಿಡಿಯೋ ವೈರಲ್
TV9 Web
| Edited By: |

Updated on: Mar 25, 2022 | 6:37 PM

Share

ಇಂಟರ್ನೆಟ್​ನಲ್ಲಿ ಒಮ್ಮೆ ಕಣ್ಣಾಡಿಸಿದರೆ ಸಾಕು… ಖುಷಿ ಕೊಡುವ, ಭಾವುಕರನ್ನಾಗಿ ಮಾಡುವ ಸಾಕಷ್ಟು ವಿಡಿಯೋಗಳು ಕಾಣಸಿಗುತ್ತವೆ. ಅದರಲ್ಲೂ ನೀವು ಪ್ರಾಣಿಪ್ರಿಯರಾಗಿದ್ದರಂತೂ ಕೇಳೋದೇ ಬೇಡ. ಪ್ರಾಣಿಗಳ ಕುರಿತ ಅದೆಷ್ಟೋ ವಿಡಿಯೋಗಳು ನಮ್ಮ ಕಣ್ಣಾಲಿಗಳನ್ನು ಒದ್ದೆ ಮಾಡುತ್ತವೆ. ನಿಮಗೆ ನಾಯಿ, ಬೆಕ್ಕುಗಳೆಂದರೆ ಇಷ್ಟವಿದ್ದರೆ ತಪ್ಪದೆ ಈ ವಿಡಿಯೋ ನೋಡಿ. ನೀವು ಪ್ರಾಣಿ ಪ್ರೇಮಿಯಾಗಿದ್ದರೆ, ನಿಮ್ಮ ಮದುವೆಯ ದಿನದಂದು (Wedding Day) ನಿಮ್ಮ ಮುದ್ದಿನ ನಾಯಿಯನ್ನು ಹಿಡಿದುಕೊಂಡು ನೀವು ಕೂಡ ಈ ವಿಡಿಯೋದಂತೆ ಮಾಡಲು ಬಯಸಬಹುದು. ನವವಿವಾಹಿತ ವಧು-ವರರು ತಮ್ಮ ಮದುವೆಯ ದಿನದಂದು ತಮ್ಮ ಮುದ್ದಿನ ಗೋಲ್ಡನ್ ರಿಟ್ರೀವರ್‌ ನಾಯಿಯೊಂದಿಗೆ ನೃತ್ಯ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗಿದೆ. ಈ ಸುಂದರವಾದ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಲಾಗಿದೆ.

ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ವಧು-ವರರು ಎಡ್ ಶೀರನ್ ಅವರ ಥಿಂಕಿಂಗ್ ಔಟ್ ಲೌಡ್‌ಗೆ ನೃತ್ಯ ಮಾಡುವುದನ್ನು ಕಾಣಬಹುದು. ಅವರ ಜೊತೆಗೆ ಅವರ ಸಾಕು ನಾಯಿ ಕೂಡ ನೃತ್ಯ ಮಾಡಿದೆ. ಈ ವಿಡಿಯೋವನ್ನು ಮಿಸ್ ಮಾಡದೆ ನೋಡಿ. ನೃತ್ಯದ ಕೊನೆಯಲ್ಲಿ, ವಧು ಮತ್ತು ವರರು ತಮ್ಮ ಮುದ್ದಿನ ನಾಯಿಯ ಕೆನ್ನೆಯ ಮೇಲೆ ಮುತ್ತು ಕೊಡುತ್ತಾರೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಈ ವಿಡಿಯೋ ನೋಡಿದ ಶ್ವಾನಪ್ರಿಯರು ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಪೇಜಿನಲ್ಲೂ ಶೇರ್ ಮಾಡಿಕೊಂಡಿದ್ದಾರೆ. ನನಗೂ ನನ್ನ ನಾಯಿಯ ಜೊತೆ ನನ್ನ ಮದುವೆಯ ದಿನ ಇದೇ ರೀತಿ ಡ್ಯಾನ್ಸ್​ ಮಾಡಬೇಕು, ನನ್ನ ಮದುವೆಯ ವೇಳೆ ನನ್ನ ನಾಯಿ ಕೂಡ ನಮ್ಮ ಜೊತೆಗಿರಬೇಕು ಎಂಬ ಆಸೆಯಿದೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋ ಅಪ್​ಲೋಡ್ ಆದ ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ವ್ಯೂಗಳನ್ನು ಪಡೆದಿದೆ.

ಇದನ್ನೂ ಓದಿ: Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್

Viral Video: ಸೇಬು, ಚಿಕ್ಕು, ಬಾಳೆಹಣ್ಣು ಹಾಕಿ ಟೀ ಮಾಡಿದ ಚಾಯ್​ವಾಲ; ವಿಡಿಯೋ ನೋಡಿ ನೆಟ್ಟಿಗರು ಸುಸ್ತು!

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!