AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ