AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ