AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ