AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ