AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್