Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

Jaipur Flood: ರಾಜಸ್ಥಾನದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೈಪುರ ಏರ್​ಪೋರ್ಟ್​ ಅಕ್ಷರಶಃ ನದಿಯಂತಾಗಿದೆ. ವಿಮಾನ ನಿಲ್ದಾಣದ ಹೊರಗೆ ಮತ್ತು ಒಳಗೆ ಕೆಂಪನೆಯ ಮಳೆನೀರು ಹರಿಯುತ್ತಿದೆ. ಈ ಪ್ರವಾಹದ ನಡುವೆ ಪೈಲಟ್ ಲಗೇಜ್ ಟ್ರಾಲಿಯಲ್ಲಿ ಜೈಪುರ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ವಿಡಿಯೋ ವೈರಲ್ ಆಗಿದೆ.

Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್
ಲಗೇಜ್ ಟ್ರಾಲಿಯಲ್ಲಿ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ಪೈಲಟ್
Follow us
|

Updated on: Aug 01, 2024 | 10:14 PM

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದೆ. ಇದರಿಂದ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, ಮಳೆಯ ನೀರು ತುಂಬಿದ ಏರ್​ಪೋರ್ಟ್ ಒಳಗೆ ಕೂರಲಾಗದೆ, ನಿಲ್ಲಲಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ವೇಳೆ ವಿಮಾನದ ಪೈಲಟ್ ಕೂಡ ಲಗೇಜ್ ಟ್ರಾಲಿಯ ಮೇಲೆ ನಿಂತು ವಿಮಾನ ನಿಲ್ದಾಣದ ಒಳಗೆ ದಾಟಿರುವ ವಿಡಿಯೋ ವೈರಲ್ ಆಗಿದೆ.

ಜೈಪುರದಲ್ಲಿ ಇಂದು ಭಾರೀ ಮಳೆಯಾಗಿದ್ದು, ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಜೆಐಎ) ಸೇರಿದಂತೆ ಹಲವು ಭಾಗಗಳು ಜಲಾವೃತಗೊಂಡಿದೆ. ಇದರಿಂದ ಮಳೆಯಲ್ಲಿ ಜನರು ಸಿಲುಕಿಕೊಂಡಿದ್ದಾರೆ. ಮಳೆಯ ನಡುವೆ, ಪೈಲಟ್ ಒಬ್ಬರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಪೈಲಟ್ ನೀರು ತುಂಬಿದ ಹೊರಭಾಗದಲ್ಲಿ ಟ್ರಾಲಿಯ ಸಹಾಯದಿಂದ ದಾಟಿದ್ದಾರೆ. ಲಗೇಜ್ ಟ್ರಾಲಿ ಮೇಲೆ ನಿಂತ ಅವರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಳ್ಳಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

“ಇದು ಜೈಪುರ ಅದಾನಿ ವಿಮಾನ ನಿಲ್ದಾಣ. ಇಲ್ಲಿ ಪೈಲಟ್‌ಗಳು ವಿಮಾನ ಹತ್ತುವ ಮುನ್ನವೇ ಹಾರುತ್ತಾರೆ. ಟ್ರಾಲಿಯೇ ಅವರಿಗೆ ಹಾರಲು ಸಾಕು” ಎಂದು ಎಕ್ಸ್ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವೀಡಿಯೊವನ್ನು ಇಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ನಂತರ, ಇದು 7,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!