AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು

Airplane crash in California : ನೋಡನೋಡುತ್ತಿದ್ದಂತೆಯೇ ವಿಮಾನ ಆಕಾಶದಿಂದ ನೆಲಕ್ಕಪ್ಪಳಿಸುತ್ತದೆ. ಬೆಂಕಿ ಭುಗಿಲೆದ್ದರೂ ಯಾರೊಬ್ಬರಿಗೂ ಗಾಯವಾಗಿಲ್ಲ ಎನ್ನುವುದೇ ಪವಾಡ.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 13, 2022 | 2:16 PM

Share

Plane Crashes : ಫ್ರೀವೇನಲ್ಲಿ ಕಾರುಗಳು ಚಲಿಸುತ್ತಿವೆ. ಆಕಾಶದಲ್ಲಿದ್ದ ವಿಮಾನವೊಂದು ಇದ್ದಕ್ಕಿದ್ದಂತೆ ಬಿದ್ದು ಬೆಂಕಿ ಹೊತ್ತಿಕೊಳ್ಳುತ್ತದೆ. ಇದು ನಡೆದಿದ್ದು ಕ್ಯಾಲಿಫೋರ್ನಿಯಾದಲ್ಲಿ. ಲ್ಯಾಂಡಿಂಗ್ ಮಾಡಿದ ಬಳಿಕ ಸಿಂಗಲ್​ ಎಂಜಿನ್ ಹೊಂದಿದ ವಿಮಾನ ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಆಗಸ್ಟ್​ 9ರಂದು ಈ ದುರ್ಘಟನೆ ನಡೆದಿದೆ. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸದ್ಯ ಯಾರಿಗೂ ಈ ಅವಘಡದಲ್ಲಿ ಅಪಾಯ ಸಂಭವಿಸಿಲ್ಲ. ನೆಟ್ಟಿಗರು ಈ ದೃಶ್ಯ ನೋಡಿ ಭಯಕ್ಕೀಡಾಗಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by UNILAD (@unilad)

ಈ ವಿಮಾನ ಅಪಘಾತಕ್ಕೆ ಎಂಜಿನ್ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ. Pipe PA-32 ವಿಮಾನವು 45 ನಿಮಿಷಗಳ ಕಾಲ ಲಾಸ್ ಎಂಜಲೀಸ್​ಗೆ ಪ್ರಯಾಣಿಸುವುದಿತ್ತು. ಕರೋನಾ ಮುನ್ಸಿಪಲ್ ಏರ್​ಪೋರ್ಟ್​ಗೆ ಹೋಗುವಾಗ ಮಧ್ಯಾಹ್ನ ಫ್ರೀವೇನಲ್ಲಿ ಈ ಅಪಘಾತ ಸಂಭವಿಸಿತು. ಎಂಜಿನ್ ಸಮಸ್ಯೆಯಿಂದ ತುರ್ತಾಗಿ ಲ್ಯಾಂಡ್​ ಆಗಬೇಕೆಂಬ ಪೈಲಟ್​ ಪ್ರಯತ್ನ ಕೊನೆಗೂ ವಿಫಲವಾಯಿತು. ಸದ್ಯ ಯಾರಿಗೂ ಗಾಯ ನೋವು ಆಗಿಲ್ಲ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:11 pm, Sat, 13 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ