AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು

Airplane crash in California : ನೋಡನೋಡುತ್ತಿದ್ದಂತೆಯೇ ವಿಮಾನ ಆಕಾಶದಿಂದ ನೆಲಕ್ಕಪ್ಪಳಿಸುತ್ತದೆ. ಬೆಂಕಿ ಭುಗಿಲೆದ್ದರೂ ಯಾರೊಬ್ಬರಿಗೂ ಗಾಯವಾಗಿಲ್ಲ ಎನ್ನುವುದೇ ಪವಾಡ.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 13, 2022 | 2:16 PM

Share

Plane Crashes : ಫ್ರೀವೇನಲ್ಲಿ ಕಾರುಗಳು ಚಲಿಸುತ್ತಿವೆ. ಆಕಾಶದಲ್ಲಿದ್ದ ವಿಮಾನವೊಂದು ಇದ್ದಕ್ಕಿದ್ದಂತೆ ಬಿದ್ದು ಬೆಂಕಿ ಹೊತ್ತಿಕೊಳ್ಳುತ್ತದೆ. ಇದು ನಡೆದಿದ್ದು ಕ್ಯಾಲಿಫೋರ್ನಿಯಾದಲ್ಲಿ. ಲ್ಯಾಂಡಿಂಗ್ ಮಾಡಿದ ಬಳಿಕ ಸಿಂಗಲ್​ ಎಂಜಿನ್ ಹೊಂದಿದ ವಿಮಾನ ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಆಗಸ್ಟ್​ 9ರಂದು ಈ ದುರ್ಘಟನೆ ನಡೆದಿದೆ. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸದ್ಯ ಯಾರಿಗೂ ಈ ಅವಘಡದಲ್ಲಿ ಅಪಾಯ ಸಂಭವಿಸಿಲ್ಲ. ನೆಟ್ಟಿಗರು ಈ ದೃಶ್ಯ ನೋಡಿ ಭಯಕ್ಕೀಡಾಗಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by UNILAD (@unilad)

ಈ ವಿಮಾನ ಅಪಘಾತಕ್ಕೆ ಎಂಜಿನ್ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ. Pipe PA-32 ವಿಮಾನವು 45 ನಿಮಿಷಗಳ ಕಾಲ ಲಾಸ್ ಎಂಜಲೀಸ್​ಗೆ ಪ್ರಯಾಣಿಸುವುದಿತ್ತು. ಕರೋನಾ ಮುನ್ಸಿಪಲ್ ಏರ್​ಪೋರ್ಟ್​ಗೆ ಹೋಗುವಾಗ ಮಧ್ಯಾಹ್ನ ಫ್ರೀವೇನಲ್ಲಿ ಈ ಅಪಘಾತ ಸಂಭವಿಸಿತು. ಎಂಜಿನ್ ಸಮಸ್ಯೆಯಿಂದ ತುರ್ತಾಗಿ ಲ್ಯಾಂಡ್​ ಆಗಬೇಕೆಂಬ ಪೈಲಟ್​ ಪ್ರಯತ್ನ ಕೊನೆಗೂ ವಿಫಲವಾಯಿತು. ಸದ್ಯ ಯಾರಿಗೂ ಗಾಯ ನೋವು ಆಗಿಲ್ಲ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:11 pm, Sat, 13 August 22

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?