AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು

Airplane crash in California : ನೋಡನೋಡುತ್ತಿದ್ದಂತೆಯೇ ವಿಮಾನ ಆಕಾಶದಿಂದ ನೆಲಕ್ಕಪ್ಪಳಿಸುತ್ತದೆ. ಬೆಂಕಿ ಭುಗಿಲೆದ್ದರೂ ಯಾರೊಬ್ಬರಿಗೂ ಗಾಯವಾಗಿಲ್ಲ ಎನ್ನುವುದೇ ಪವಾಡ.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 13, 2022 | 2:16 PM

Share

Plane Crashes : ಫ್ರೀವೇನಲ್ಲಿ ಕಾರುಗಳು ಚಲಿಸುತ್ತಿವೆ. ಆಕಾಶದಲ್ಲಿದ್ದ ವಿಮಾನವೊಂದು ಇದ್ದಕ್ಕಿದ್ದಂತೆ ಬಿದ್ದು ಬೆಂಕಿ ಹೊತ್ತಿಕೊಳ್ಳುತ್ತದೆ. ಇದು ನಡೆದಿದ್ದು ಕ್ಯಾಲಿಫೋರ್ನಿಯಾದಲ್ಲಿ. ಲ್ಯಾಂಡಿಂಗ್ ಮಾಡಿದ ಬಳಿಕ ಸಿಂಗಲ್​ ಎಂಜಿನ್ ಹೊಂದಿದ ವಿಮಾನ ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಆಗಸ್ಟ್​ 9ರಂದು ಈ ದುರ್ಘಟನೆ ನಡೆದಿದೆ. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸದ್ಯ ಯಾರಿಗೂ ಈ ಅವಘಡದಲ್ಲಿ ಅಪಾಯ ಸಂಭವಿಸಿಲ್ಲ. ನೆಟ್ಟಿಗರು ಈ ದೃಶ್ಯ ನೋಡಿ ಭಯಕ್ಕೀಡಾಗಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by UNILAD (@unilad)

ಈ ವಿಮಾನ ಅಪಘಾತಕ್ಕೆ ಎಂಜಿನ್ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ. Pipe PA-32 ವಿಮಾನವು 45 ನಿಮಿಷಗಳ ಕಾಲ ಲಾಸ್ ಎಂಜಲೀಸ್​ಗೆ ಪ್ರಯಾಣಿಸುವುದಿತ್ತು. ಕರೋನಾ ಮುನ್ಸಿಪಲ್ ಏರ್​ಪೋರ್ಟ್​ಗೆ ಹೋಗುವಾಗ ಮಧ್ಯಾಹ್ನ ಫ್ರೀವೇನಲ್ಲಿ ಈ ಅಪಘಾತ ಸಂಭವಿಸಿತು. ಎಂಜಿನ್ ಸಮಸ್ಯೆಯಿಂದ ತುರ್ತಾಗಿ ಲ್ಯಾಂಡ್​ ಆಗಬೇಕೆಂಬ ಪೈಲಟ್​ ಪ್ರಯತ್ನ ಕೊನೆಗೂ ವಿಫಲವಾಯಿತು. ಸದ್ಯ ಯಾರಿಗೂ ಗಾಯ ನೋವು ಆಗಿಲ್ಲ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:11 pm, Sat, 13 August 22

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!