AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​
Follow us
ಅಕ್ಷತಾ ವರ್ಕಾಡಿ
|

Updated on:Jun 21, 2024 | 12:43 PM

ಪುಣೆ: ಯುವತಿಯೊಬ್ಬಳು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಣೆಯ ಸ್ವಾಮಿ ನಾರಾಯಣ ದೇವಸ್ಥಾನದ ಬಳಿಯಿರುವ ಪಾಳು ಬಿದ್ದ ಬಹು ಮಹಡಿಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿದ್ದು, ಯುವಕನೊಬ್ಬನ ಕೈ ಹಿಡಿದು ಯುವತಿ ನೇತಾಡುತ್ತಿರುವುದನ್ನು ಕಾಣಬಹುದು. ರೀಲ್ಸ್ ಗಾಗಿ ಯುವತಿ ಈ ರೀತಿಯ ಸ್ಟಂಟ್​​ ಮಾಡಿರುವುದು ತಿಳಿದುಬಂದಿದೆ. ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸದಲ್ಲಿ ತೊಡಗಿರುವಾಗ ಆಕೆ ಕ್ಯಾಮರಾದಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

@fpjindia ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಹೃದಯಸ್ಪರ್ಶಿ ಪ್ರೇಮಕಥೆ.. ಮೃತ ಪ್ರೇಮಿಗಳಿಗೆ ಪ್ರೇತ ಮದುವೆ ಮಾಡಿಸಿದ ಕುಟುಂಬಸ್ಥರು

ರೀಲ್ಸ್​​ಗಾಗಿ ಯುವತಿ ಈ ರೀತಿಯ ಸ್ಟಂಟ್ ಮಾಡುವುದನ್ನು ಕಂಡು ಸಾಕಷ್ಟು ನೆಟ್ಟಿಗರು ​ ಖಂಡಿಸಿದ್ದಾರೆ. ಯುವತಿಯ ರೀಲ್ಸ್​​ ಹುಚ್ಚು ಪ್ರಾಣಕ್ಕೆ ಕಂಟಕವನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಸ್ಥಳೀಯ ಪೊಲೀಸರು ತಕ್ಷಣ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Fri, 21 June 24

ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ