AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​
ಅಕ್ಷತಾ ವರ್ಕಾಡಿ
|

Updated on:Jun 21, 2024 | 12:43 PM

Share

ಪುಣೆ: ಯುವತಿಯೊಬ್ಬಳು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಣೆಯ ಸ್ವಾಮಿ ನಾರಾಯಣ ದೇವಸ್ಥಾನದ ಬಳಿಯಿರುವ ಪಾಳು ಬಿದ್ದ ಬಹು ಮಹಡಿಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿದ್ದು, ಯುವಕನೊಬ್ಬನ ಕೈ ಹಿಡಿದು ಯುವತಿ ನೇತಾಡುತ್ತಿರುವುದನ್ನು ಕಾಣಬಹುದು. ರೀಲ್ಸ್ ಗಾಗಿ ಯುವತಿ ಈ ರೀತಿಯ ಸ್ಟಂಟ್​​ ಮಾಡಿರುವುದು ತಿಳಿದುಬಂದಿದೆ. ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸದಲ್ಲಿ ತೊಡಗಿರುವಾಗ ಆಕೆ ಕ್ಯಾಮರಾದಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

@fpjindia ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಹೃದಯಸ್ಪರ್ಶಿ ಪ್ರೇಮಕಥೆ.. ಮೃತ ಪ್ರೇಮಿಗಳಿಗೆ ಪ್ರೇತ ಮದುವೆ ಮಾಡಿಸಿದ ಕುಟುಂಬಸ್ಥರು

ರೀಲ್ಸ್​​ಗಾಗಿ ಯುವತಿ ಈ ರೀತಿಯ ಸ್ಟಂಟ್ ಮಾಡುವುದನ್ನು ಕಂಡು ಸಾಕಷ್ಟು ನೆಟ್ಟಿಗರು ​ ಖಂಡಿಸಿದ್ದಾರೆ. ಯುವತಿಯ ರೀಲ್ಸ್​​ ಹುಚ್ಚು ಪ್ರಾಣಕ್ಕೆ ಕಂಟಕವನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಸ್ಥಳೀಯ ಪೊಲೀಸರು ತಕ್ಷಣ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Fri, 21 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ