AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​
ಅಕ್ಷತಾ ವರ್ಕಾಡಿ
|

Updated on:Jun 21, 2024 | 12:43 PM

Share

ಪುಣೆ: ಯುವತಿಯೊಬ್ಬಳು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಣೆಯ ಸ್ವಾಮಿ ನಾರಾಯಣ ದೇವಸ್ಥಾನದ ಬಳಿಯಿರುವ ಪಾಳು ಬಿದ್ದ ಬಹು ಮಹಡಿಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿದ್ದು, ಯುವಕನೊಬ್ಬನ ಕೈ ಹಿಡಿದು ಯುವತಿ ನೇತಾಡುತ್ತಿರುವುದನ್ನು ಕಾಣಬಹುದು. ರೀಲ್ಸ್ ಗಾಗಿ ಯುವತಿ ಈ ರೀತಿಯ ಸ್ಟಂಟ್​​ ಮಾಡಿರುವುದು ತಿಳಿದುಬಂದಿದೆ. ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸದಲ್ಲಿ ತೊಡಗಿರುವಾಗ ಆಕೆ ಕ್ಯಾಮರಾದಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

@fpjindia ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಹೃದಯಸ್ಪರ್ಶಿ ಪ್ರೇಮಕಥೆ.. ಮೃತ ಪ್ರೇಮಿಗಳಿಗೆ ಪ್ರೇತ ಮದುವೆ ಮಾಡಿಸಿದ ಕುಟುಂಬಸ್ಥರು

ರೀಲ್ಸ್​​ಗಾಗಿ ಯುವತಿ ಈ ರೀತಿಯ ಸ್ಟಂಟ್ ಮಾಡುವುದನ್ನು ಕಂಡು ಸಾಕಷ್ಟು ನೆಟ್ಟಿಗರು ​ ಖಂಡಿಸಿದ್ದಾರೆ. ಯುವತಿಯ ರೀಲ್ಸ್​​ ಹುಚ್ಚು ಪ್ರಾಣಕ್ಕೆ ಕಂಟಕವನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಸ್ಥಳೀಯ ಪೊಲೀಸರು ತಕ್ಷಣ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Fri, 21 June 24

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ