AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ

ಗೌರವವಿಲ್ಲದ ಕಡೆ ಕೆಲಸ ಮಾಡಬಾರದು ಎಂದು ವ್ಯಕ್ತಿಯೊಬ್ಬ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನೌಕರಿ ತೊರೆದು, ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡುತ್ತಾ ಮನೆಗೆ ತೆರಳಿರುವ ವಿಚಿತ್ರ ಘಟನೆ ನಡೆದಿದೆ.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ
ವೈರಲ್ ಸುದ್ದಿ
ನಯನಾ ರಾಜೀವ್
|

Updated on:Apr 26, 2024 | 12:37 PM

Share

ಹಲವು ಬಾರಿ  ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ,  ನೋವಿದ್ದರೂ, ಕೆಲಸದಲ್ಲಿ ಅತೃಪ್ತಿ ಇದ್ದರೂ, ನಿಮ್ಮ ಬಾಸ್​ ಜತೆ ನಿಮ್ಮ ಬಾಂಧವ್ಯ ಅಷ್ಟು ಸರಿ ಇಲ್ಲದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ ಬಳಿಕ ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡಿ ತನಗೆ ತನೇ ಬೀಳ್ಕೊಡುಗೆ ಮಾಡಿಕೊಂಡು ಹೊರಟ ಘಟನೆ ಪುಣೆಯಲ್ಲಿ ನಡೆದಿದೆ.

ಅನಿಕೇತ್ ಎಂಬಾತ ಮೂರು ವರ್ಷಗಳಿಂದ ಈ ಕಂಪನಿಯಲ್ಲಿ ಸೇಲ್ಸ್​ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿದ್ದ. ವೇತನದಲ್ಲಿ ಹೆಚ್ಚಳವಿಲ್ಲದೆ ನಿರಾಸೆಗೊಂಡಿದ್ದ. ಕೊನೆಗೆ ಕೆಲಸ ಬಿಟ್ಟಿದ್ದ, ಕೆಲಸದ ಕೊನೆಯ ದಿನ ಸ್ನೇಹತರೊಂದಿಗೆ ಡೋಲು ಬಾರಿಸುತ್ತಾ, ಬಾಸ್​ ಎದುರು ನೃತ್ಯ ಮಾಡಿದ್ದಾರೆ., ಕೊನೆಗೆ ಬಾಸ್ ಅವರನ್ನು ಹೊರಹೋಗುವಂತೆ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Anish Bhagat (@anishbhagatt)

ಮೂರು ವರ್ಷಗಳಲ್ಲಿ ಬಾಸ್​ ನಮ್ಮನ್ನು ಗೌರವಪೂರ್ವಕವಾಗಿ ನಡೆಸಿಕೊಂಡಿಲ್ಲ ಎಂದು ಅನಿಕೇತ್ ಹೇಳಿದ್ದಾರೆ. ಈ ವಿಡಿಯೋವನ್ನು ಇನ್​​ಸ್ಟಾಗ್ರಾಂನಲ್ಲಿ ಅನಿಕೇತ್​ನ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ಬಹಳಷ್ಟು ಮಂದಿ ತಮ್ಮ ಕಂಪನಿಯಲ್ಲಿ ಅನಿಕೇತ್​ ಅನುಭವಿಸಿದಂತಹ ಹಲವು ಸಮಸ್ಯೆಗಳನ್ನು ಅನುಭವಿಸಿರುತ್ತಾರೆ.

ಮತ್ತಷ್ಟು ಓದಿ: ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಆದರೆ ಆ ಸಮಸ್ಯೆಗಳನ್ನು ದೂರ ಮಾಡಿ, ಖುಷಿಯಾಗಿರುವುದು ಹೇಗೆ ಎಂಬುದನ್ನು ಅನಿಕೇತ್ ತೋರಿಸಿಕೊಟ್ಟಿದ್ದಾರೆ ಎಂದು ಅವರು ಬರೆದಿದ್ದಾರೆ. ಇದಕ್ಕೆ ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಕಮೆಂಟ್​ ಮಾಡಿದ್ದು, ಅವರ ನೃತ್ಯ ನನಗೆ ತೃಪ್ತಿ ತಂದಿದೆ. ಜೀವನದಲ್ಲಿ ನಕಾರಾತ್ಮಕತೆಗಿಂತ ಧನಾತ್ಮಕತೆಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Fri, 26 April 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ