AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ

ಗೌರವವಿಲ್ಲದ ಕಡೆ ಕೆಲಸ ಮಾಡಬಾರದು ಎಂದು ವ್ಯಕ್ತಿಯೊಬ್ಬ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನೌಕರಿ ತೊರೆದು, ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡುತ್ತಾ ಮನೆಗೆ ತೆರಳಿರುವ ವಿಚಿತ್ರ ಘಟನೆ ನಡೆದಿದೆ.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ
ವೈರಲ್ ಸುದ್ದಿ
ನಯನಾ ರಾಜೀವ್
|

Updated on:Apr 26, 2024 | 12:37 PM

Share

ಹಲವು ಬಾರಿ  ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ,  ನೋವಿದ್ದರೂ, ಕೆಲಸದಲ್ಲಿ ಅತೃಪ್ತಿ ಇದ್ದರೂ, ನಿಮ್ಮ ಬಾಸ್​ ಜತೆ ನಿಮ್ಮ ಬಾಂಧವ್ಯ ಅಷ್ಟು ಸರಿ ಇಲ್ಲದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ ಬಳಿಕ ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡಿ ತನಗೆ ತನೇ ಬೀಳ್ಕೊಡುಗೆ ಮಾಡಿಕೊಂಡು ಹೊರಟ ಘಟನೆ ಪುಣೆಯಲ್ಲಿ ನಡೆದಿದೆ.

ಅನಿಕೇತ್ ಎಂಬಾತ ಮೂರು ವರ್ಷಗಳಿಂದ ಈ ಕಂಪನಿಯಲ್ಲಿ ಸೇಲ್ಸ್​ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿದ್ದ. ವೇತನದಲ್ಲಿ ಹೆಚ್ಚಳವಿಲ್ಲದೆ ನಿರಾಸೆಗೊಂಡಿದ್ದ. ಕೊನೆಗೆ ಕೆಲಸ ಬಿಟ್ಟಿದ್ದ, ಕೆಲಸದ ಕೊನೆಯ ದಿನ ಸ್ನೇಹತರೊಂದಿಗೆ ಡೋಲು ಬಾರಿಸುತ್ತಾ, ಬಾಸ್​ ಎದುರು ನೃತ್ಯ ಮಾಡಿದ್ದಾರೆ., ಕೊನೆಗೆ ಬಾಸ್ ಅವರನ್ನು ಹೊರಹೋಗುವಂತೆ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Anish Bhagat (@anishbhagatt)

ಮೂರು ವರ್ಷಗಳಲ್ಲಿ ಬಾಸ್​ ನಮ್ಮನ್ನು ಗೌರವಪೂರ್ವಕವಾಗಿ ನಡೆಸಿಕೊಂಡಿಲ್ಲ ಎಂದು ಅನಿಕೇತ್ ಹೇಳಿದ್ದಾರೆ. ಈ ವಿಡಿಯೋವನ್ನು ಇನ್​​ಸ್ಟಾಗ್ರಾಂನಲ್ಲಿ ಅನಿಕೇತ್​ನ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ಬಹಳಷ್ಟು ಮಂದಿ ತಮ್ಮ ಕಂಪನಿಯಲ್ಲಿ ಅನಿಕೇತ್​ ಅನುಭವಿಸಿದಂತಹ ಹಲವು ಸಮಸ್ಯೆಗಳನ್ನು ಅನುಭವಿಸಿರುತ್ತಾರೆ.

ಮತ್ತಷ್ಟು ಓದಿ: ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಆದರೆ ಆ ಸಮಸ್ಯೆಗಳನ್ನು ದೂರ ಮಾಡಿ, ಖುಷಿಯಾಗಿರುವುದು ಹೇಗೆ ಎಂಬುದನ್ನು ಅನಿಕೇತ್ ತೋರಿಸಿಕೊಟ್ಟಿದ್ದಾರೆ ಎಂದು ಅವರು ಬರೆದಿದ್ದಾರೆ. ಇದಕ್ಕೆ ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಕಮೆಂಟ್​ ಮಾಡಿದ್ದು, ಅವರ ನೃತ್ಯ ನನಗೆ ತೃಪ್ತಿ ತಂದಿದೆ. ಜೀವನದಲ್ಲಿ ನಕಾರಾತ್ಮಕತೆಗಿಂತ ಧನಾತ್ಮಕತೆಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Fri, 26 April 24

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್