AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕ್ಕ ಹುಡುಗಿಯನ್ನು ಯಾಮಾರಿಸಿ ಲಾಲಿಪಾಪ್ ಕಚ್ಚಿಕೊಂಡು ಓಡಿದ ನಾಯಿಮರಿ; ವಿಡಿಯೋ ವೈರಲ್

ನಾಯಿ ಮರಿ ತನ್ನ ಕೈಲಿದ್ದ ಕ್ಯಾಂಡಿ ಕಿತ್ತುಕೊಂಡು ಓಡಿಹೋಗಿದ್ದಕ್ಕೆ ಜೋರಾಗಿ ಅಳುತ್ತಿರುವ ಹುಡುಗಿಯನ್ನು ಆಕೆಯ ಅಮ್ಮ ಸಮಾಧಾನ ಮಾಡುವ ದೃಶ್ಯ ಈ ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಇದುವರೆಗೆ 2 ಮಿಲಿಯನ್ ಜನ ವೀಕ್ಷಿಸಿದ್ದಾರೆ.

Viral Video: ಚಿಕ್ಕ ಹುಡುಗಿಯನ್ನು ಯಾಮಾರಿಸಿ ಲಾಲಿಪಾಪ್ ಕಚ್ಚಿಕೊಂಡು ಓಡಿದ ನಾಯಿಮರಿ; ವಿಡಿಯೋ ವೈರಲ್
ಬಾಲಕಿಯ ಕೈಲಿದ್ದ ಕ್ಯಾಂಡಿ ಕಚ್ಚಿಕೊಂಡು ಓಡಿದ ನಾಯಿ ಮರಿImage Credit source: Zee News
TV9 Web
| Edited By: |

Updated on: May 28, 2022 | 3:48 PM

Share

ಮಕ್ಕಳೆಂದರೆ ನಾಯಿ ಮರಿಗಳಿಗೂ ಬಹಳ ಇಷ್ಟ. ಮಕ್ಕಳಿಗೂ ನಾಯಿ, ಬೆಕ್ಕುಗಳೆಂದರೆ ಹೆಚ್ಚು ಇಷ್ಟ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ನಾಯಿಮರಿಯೊಂದಿಗೆ ವಾಕಿಂಗ್ ಮಾಡುವಾಗ ಆಕೆಯ ಗಮನವನ್ನು ಬೇರೆಡೆ ತಿರುಗಿಸಿದ ನಾಯಿ, ಆಕೆಯನ್ನು ಯಾಮಾರಿಸಿ, ಆಕೆಯ ಕೈಲಿದ್ದ ಲಾಲಿಪಾಪ್ ಕಚ್ಚಿಕೊಂಡು ಓಡಿಹೋಗಿದೆ. ತನ್ನ ಲಾಲಿಪಾಪ್ ನಾಯಿಮರಿಯ ಪಾಲಾಗಿದ್ದಕ್ಕೆ ಆ ಬಾಲಿ ಜೋರಾಗಿ ಅಳುತ್ತಿರುವ ವಿಡಿಯೋ ವೈರಲ್ (Video Viral) ಆಗಿದೆ.

ಈ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಹಿಂದೆ ವಿಶೇಷ ಕಾರಣವಿದೆ. ಈ ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಕೈಯಲ್ಲಿ ಲಾಲಿಪಾಪ್ ಹಿಡಿದು ನಡೆಯುವುದನ್ನು ಕಾಣಬಹುದು. ಆದರೆ ಪುಟ್ಟ ನಾಯಿ ಅವಳ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತದೆ. ಆ ಹುಡುಗಿಯ ಕಾಲಿನ ಕೆಳಗೆ ನುಸುಳುವ ನಾಯಿ ಮರಿ ಆಕೆಯ ಗಮನವನ್ನು ಬೇರೆ ಕಡೆಗೆ ಸೆಳೆಯುತ್ತದೆ. ಆಗ ನಾಯಿಮರಿ ಆ ಬಾಲಕಿಯ ಕೈಯಿಂದ ಲಾಲಿಪಾಪ್ ಕಿತ್ತುಕೊಂಡು ಓಡಿಹೋಗುತ್ತದೆ.

View this post on Instagram

A post shared by Pubity (@pubity)

ನಾಯಿ ಮರಿ ತನ್ನ ಕೈಲಿದ್ದ ಕ್ಯಾಂಡಿ ಕಿತ್ತುಕೊಂಡು ಓಡಿಹೋಗಿದ್ದಕ್ಕೆ ಜೋರಾಗಿ ಅಳುತ್ತಿರುವ ಹುಡುಗಿಯನ್ನು ಆಕೆಯ ಅಮ್ಮ ಸಮಾಧಾನ ಮಾಡುವ ದೃಶ್ಯ ಈ ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಇದುವರೆಗೆ 2 ಮಿಲಿಯನ್ ಜನ ವೀಕ್ಷಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್