AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕ್ಕ ಹುಡುಗಿಯನ್ನು ಯಾಮಾರಿಸಿ ಲಾಲಿಪಾಪ್ ಕಚ್ಚಿಕೊಂಡು ಓಡಿದ ನಾಯಿಮರಿ; ವಿಡಿಯೋ ವೈರಲ್

ನಾಯಿ ಮರಿ ತನ್ನ ಕೈಲಿದ್ದ ಕ್ಯಾಂಡಿ ಕಿತ್ತುಕೊಂಡು ಓಡಿಹೋಗಿದ್ದಕ್ಕೆ ಜೋರಾಗಿ ಅಳುತ್ತಿರುವ ಹುಡುಗಿಯನ್ನು ಆಕೆಯ ಅಮ್ಮ ಸಮಾಧಾನ ಮಾಡುವ ದೃಶ್ಯ ಈ ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಇದುವರೆಗೆ 2 ಮಿಲಿಯನ್ ಜನ ವೀಕ್ಷಿಸಿದ್ದಾರೆ.

Viral Video: ಚಿಕ್ಕ ಹುಡುಗಿಯನ್ನು ಯಾಮಾರಿಸಿ ಲಾಲಿಪಾಪ್ ಕಚ್ಚಿಕೊಂಡು ಓಡಿದ ನಾಯಿಮರಿ; ವಿಡಿಯೋ ವೈರಲ್
ಬಾಲಕಿಯ ಕೈಲಿದ್ದ ಕ್ಯಾಂಡಿ ಕಚ್ಚಿಕೊಂಡು ಓಡಿದ ನಾಯಿ ಮರಿImage Credit source: Zee News
TV9 Web
| Updated By: ಸುಷ್ಮಾ ಚಕ್ರೆ|

Updated on: May 28, 2022 | 3:48 PM

Share

ಮಕ್ಕಳೆಂದರೆ ನಾಯಿ ಮರಿಗಳಿಗೂ ಬಹಳ ಇಷ್ಟ. ಮಕ್ಕಳಿಗೂ ನಾಯಿ, ಬೆಕ್ಕುಗಳೆಂದರೆ ಹೆಚ್ಚು ಇಷ್ಟ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ನಾಯಿಮರಿಯೊಂದಿಗೆ ವಾಕಿಂಗ್ ಮಾಡುವಾಗ ಆಕೆಯ ಗಮನವನ್ನು ಬೇರೆಡೆ ತಿರುಗಿಸಿದ ನಾಯಿ, ಆಕೆಯನ್ನು ಯಾಮಾರಿಸಿ, ಆಕೆಯ ಕೈಲಿದ್ದ ಲಾಲಿಪಾಪ್ ಕಚ್ಚಿಕೊಂಡು ಓಡಿಹೋಗಿದೆ. ತನ್ನ ಲಾಲಿಪಾಪ್ ನಾಯಿಮರಿಯ ಪಾಲಾಗಿದ್ದಕ್ಕೆ ಆ ಬಾಲಿ ಜೋರಾಗಿ ಅಳುತ್ತಿರುವ ವಿಡಿಯೋ ವೈರಲ್ (Video Viral) ಆಗಿದೆ.

ಈ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಹಿಂದೆ ವಿಶೇಷ ಕಾರಣವಿದೆ. ಈ ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಕೈಯಲ್ಲಿ ಲಾಲಿಪಾಪ್ ಹಿಡಿದು ನಡೆಯುವುದನ್ನು ಕಾಣಬಹುದು. ಆದರೆ ಪುಟ್ಟ ನಾಯಿ ಅವಳ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತದೆ. ಆ ಹುಡುಗಿಯ ಕಾಲಿನ ಕೆಳಗೆ ನುಸುಳುವ ನಾಯಿ ಮರಿ ಆಕೆಯ ಗಮನವನ್ನು ಬೇರೆ ಕಡೆಗೆ ಸೆಳೆಯುತ್ತದೆ. ಆಗ ನಾಯಿಮರಿ ಆ ಬಾಲಕಿಯ ಕೈಯಿಂದ ಲಾಲಿಪಾಪ್ ಕಿತ್ತುಕೊಂಡು ಓಡಿಹೋಗುತ್ತದೆ.

View this post on Instagram

A post shared by Pubity (@pubity)

ನಾಯಿ ಮರಿ ತನ್ನ ಕೈಲಿದ್ದ ಕ್ಯಾಂಡಿ ಕಿತ್ತುಕೊಂಡು ಓಡಿಹೋಗಿದ್ದಕ್ಕೆ ಜೋರಾಗಿ ಅಳುತ್ತಿರುವ ಹುಡುಗಿಯನ್ನು ಆಕೆಯ ಅಮ್ಮ ಸಮಾಧಾನ ಮಾಡುವ ದೃಶ್ಯ ಈ ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಇದುವರೆಗೆ 2 ಮಿಲಿಯನ್ ಜನ ವೀಕ್ಷಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ