‘ಸಿಂಧು ಅಕ್ಕಾ ನಿಮ್ಮನ್ನು ಹೀಗೆ ನೋಡಲು ಬಹಳ ಖುಷಿ, ಈ ನೃತ್ಯ ತಮಾಷೆಯಾಗಿದೆ’

P V Sindhu : ಪಿ.ವಿ. ಸಿಂಧು ಸೀರೆ ಉಟ್ಟು ನರ್ತಿಸಿದರೆ ಹೇಗಿರುತ್ತದೆ? ನಿಮ್ಮ ಕಲ್ಪನೆ ಇಲ್ಲಿ ನಿಜವಾಗಿದೆ. ಈ ಹೊಸ ರೀಲ್​ ಅನ್ನು ಸಿಂಧು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 4 ಲಕ್ಷಕ್ಕೂ ಅಧಿಕ ಜನರು ಈ ವಿಡಿಯೋ ಮೆಚ್ಚಿಕೊಂಡಿದ್ದಾರೆ.

‘ಸಿಂಧು ಅಕ್ಕಾ ನಿಮ್ಮನ್ನು ಹೀಗೆ ನೋಡಲು ಬಹಳ ಖುಷಿ, ಈ ನೃತ್ಯ ತಮಾಷೆಯಾಗಿದೆ’
PV Sindhu Wearing Saree & Sneakers
Follow us
| Updated By: ಶ್ರೀದೇವಿ ಕಳಸದ

Updated on:Oct 12, 2022 | 11:53 AM

Viral Video : ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಬ್ಯಾಂಡ್ಮಿಂಟನ್​ ತಾರೆ ಪಿ.ವಿ.ಸಿಂಧು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹೊಸ ರೀಲನ್ನು ಪೋಸ್ಟ್ ಮಾಡಿದ್ದು ಲಕ್ಷಾಂತರ ಜನರು ಈ ಹೊಸ ಝಲಕ್​ಗೆ ಫಿದಾ ಆಗುತ್ತಿದ್ದಾರೆ. ಸೀರೆಯುಟ್ಟು, ಸ್ನೀಕರ್ಸ್ ಧರಿಸಿ ‘ಜಿಗಲ್ ಜಿಗಲ್​’ ಜನಪ್ರಿಯ ಹಾಡಿಗೆ ಹೆಜ್ಜೆ ಹಾಕಿರುವುದೇ ಈ ವಿಡಿಯೋದ ವಿಶೇಷ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯನ್ನು ಭಿನ್ನಭಿನ್ನ ಉಡುಗೆಗಳಲ್ಲಿ ನೋಡಲು ಸದಾ ಉತ್ಸುಕರಾಗಿರುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Sindhu Pv (@pvsindhu1)

ಪಿ.ವಿ. ಸಿಂಧು ಅವರ ಈ ನೃತ್ಯವನ್ನು ನೆಟ್ಟಿಗರು ಬಹುವಾಗಿ ಮೆಚ್ಚಿ ಅವರ ಮೇಲೆ ಪ್ರೀತಿಯ ಸುರಿಮಳೆ ಗೈದಿದ್ದಾರೆ. ಸಾಕಷ್ಟು ಜನ ಪ್ರತಿಕ್ರಿಯಿಸಿ ಮೆಚ್ಚುಗೆ ಸೂಚಿಸಿದ್ದಾರೆ. ‘ನಿಮ್ಮ ಬಗ್ಗೆ ಅತೀವ ಹೆಮ್ಮೆ. ನಮ್ಮ ದೇಶದ ಖ್ಯಾತಿಯನ್ನು ಎತ್ತರಕ್ಕೊಯ್ಯುವ ಪ್ರತಿಯೊಬ್ಬರು ನನಗೆ ಸ್ಫೂರ್ತಿ’ ಎಂದಿದ್ದಾರೆ ಒಬ್ಬ ನೆಟ್ಟಿಗರು. ‘ನೀವು ಪ್ರತಿಭೆ, ಸೌಂದರ್ಯ ಮತ್ತು ಸ್ಫೂರ್ತಿಯ ಖಣಿ’ ಎಂದಿದ್ಧಾರೆ ಮತ್ತೊಬ್ಬ ನೆಟ್ಟಿಗರು. ‘ಅಕ್ಕಾ ಇದನ್ನು ನೋಡಲು ತುಂಬಾ ತಮಾಷೆ ಎನ್ನಿಸುತ್ತಿದೆ. ಖುಷಿಯಾಗುತ್ತಿದೆ’ ಎಂದಿದ್ದಾರೆ ಮತ್ತೊಬ್ಬ ಕಿರಿಯ ಅಭಿಮಾನಿ.

ತಮ್ಮ ನೆಚ್ಚಿನ ಖ್ಯಾತ ವ್ಯಕ್ತಿಗಳ ಪ್ರತಿಯೊಂದು ನಡೆಯನ್ನೂ ಅಭಿಮಾನಿಗಳು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದರ್ಶವಾಗಿ ಪರಿಗಣಿಸುತ್ತಿರುತ್ತಾರೆ. ಅವರ ಸಂತೋಷವೇ ತಮ್ಮ ಸಂತೋಷವೆಂದು ಸಂಭ್ರಮಿಸುತ್ತಿರುತ್ತಾರೆ. ಅದಕ್ಕೇ ಅವರು ಅಭಿಮಾನಿದೇವರುಗಳು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:52 am, Wed, 12 October 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್