AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ತೊಟ್ಟ ಈ ಉಡುಪಿನ ಬೆಲೆ ಬರೋಬ್ಬರಿ 2.54 ಲಕ್ಷ ರೂ.

ಮುಖೇಶ್ ಅಂಬಾನಿಯವರ ಕಿರಿಯ ಸೊಸೆ, ರಾಧಿಕಾ ಮರ್ಚೆಂಟ್ ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಧರಿಸಿದ್ದ ಲೊರೊ ಪಿಯಾನಾ ಬ್ಯ್ರಾಂಡ್​ನ ಬಟ್ಟೆಗಳ ಸೆಟ್ 2.5 ಲಕ್ಷ ರೂಪಾಯಿಗಳಿಗೂ ಅಧಿಕ ಬೆಲೆ ಬಾಳುತ್ತದೆ ಎಂದು ವರದಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಆಶ್ಚರ್ಯಗೊಳಿಸಿದೆ. ಬೆಲೆಬಾಳುವ ಉಡುಪಿನ ವಿವರಗಳು ಮತ್ತು ವೈರಲ್ ವಿಡಿಯೋ ಇಲ್ಲಿದೆ.

ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ತೊಟ್ಟ ಈ ಉಡುಪಿನ ಬೆಲೆ ಬರೋಬ್ಬರಿ 2.54 ಲಕ್ಷ ರೂ.
Radhika Merchant's Expensive Outfit
ಅಕ್ಷತಾ ವರ್ಕಾಡಿ
|

Updated on:Dec 22, 2024 | 11:43 AM

Share

ಅಂಬಾನಿ ಕುಟುಂಬದ ನಾರಿಮಣಿಗಳು ತೊಡುವ ಆಭರಣಗಳಿಂದ ಹಿಡಿದು ಉಡುಪುಗಳವರೆಗೆ ಸಖತ್​ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ರಾಧಿಕ ಮರ್ಚೆಂಟ್​​ ಸದ್ಯ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೆಂಡಿಂಗ್​ನಲ್ಲಿದ್ದಾರೆ. ಇತ್ತೀಚಿಗಷ್ಟೇ ರಾಧಿಕ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಇವರು ತೊಟ್ಟು ಉಡುಗೆಯ ಬೆಲೆ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

Radhika Merchant Shirt Price 1734766567647

Radhika Merchant Shirt Price

ನೋಡಲು ಸಿಂಪಲ್​ ಆಗಿ ಕಾಣುವ ಈ ಬಟ್ಟೆ ಲಕ್ಷ ಲಕ್ಷ ಬೆಲೆ ಬಾಳುತ್ತೆ. ಈ ಉಡುಗೆಯನ್ನು ಇಟಾಲಿಯನ್ ಫ್ಯಾಶನ್ ಹೌಸ್ ಲೊರೊ ಪಿಯಾನದಿಂದ ಖರೀದಿಸಿರುವುದಾಗಿ ವರದಿಯಾಗಿದೆ. ಇದರ ಅಧಿಕೃತ ವೆಬ್‌ಸೈಟ್‌ ಪ್ರಕಾರ ಶರ್ಟ್​ ಬೆಲೆ 244,200 ಯೆನ್‌ ಅಂದರೆ ಸರಿಸುಮಾರು ₹ 1,32,556 ರೂ. ಹಾಗೆಯೇ ಈ ಪ್ಯಾಂಟ್ ಅನ್ನು ನ್ಯಾಶ್ ಟ್ರೌಸರ್ ಎಂದು ಕರೆಯಲಾಗುತ್ತದೆ. ಇದರ ಬೆಲೆ 225,500 ಯೆನ್, ಅಂದಾಜು 1,22,406 ರೂ. ಒಟ್ಟಾರೆಯಾಗಿ, ಶರ್ಟ್ ಮತ್ತು ಪ್ಯಾಂಟ್ ಸೆಟ್ 2,54,962 ರೂ. ಮೌಲ್ಯದ್ದಾಗಿದೆ ಎಂದು ತಿಳಿದುಬಂದಿದೆ.

Radhika Merchant Pants Price 1734766619024

Radhika Merchant Pants Price

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಯಾನ್ಸರ್ ಪೀಡಿತ ಗಂಡನನ್ನು ಬದುಕುಳಿಸಲು ಜೀವನವನ್ನೇ ಮುಡಿಪಾಗಿಟ್ಟಿದ್ದ ಪತ್ನಿ; ಫಲಿಸಲಿಲ್ಲ ಪ್ರಾರ್ಥನೆ

pallav_paliwal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Sun, 22 December 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ