AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ಕೆಲಸಗಾರರು ರಕ್ಷಿಸಿದ್ದಾರೆ. ಶಾಕಿಂಗ್​ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​
ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರ
TV9 Web
| Edited By: |

Updated on:Nov 16, 2021 | 12:24 PM

Share

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿರುವುದನ್ನು ನಾವು ಈ ಹಿಂದೆ ಕೇಳಿದ್ದೆವೆ. ಕೆಲವು ದೃಶ್ಯಗಳನ್ನು ನೋಡಿದಾಕ್ಷಣ ಒಮ್ಮೆಲೆ ಮೈ ಜುಂ ಅನ್ನುವುದಂತೂ ಸತ್ಯ. ಅಷ್ಟು ಭಯಾನಕವಾಗಿರುತ್ತವೆ ಕೆಲವು ದೃಶ್ಯಗಳು. ಇದೀಗ ವೈರಲ್​ ಆಗಿರುವ ವಿಡಿಯೊ ಕೂಡಾ ಅಂಥದ್ದೇ! ಚಲಿಸುತ್ತಿದ್ದ ರೈಲು (Train) ಹತ್ತಲು ಹೋಗಿ ಪ್ರಯಾಣಿಕನು ಜಾರಿ ಬಿದ್ದಿದ್ದಾನೆ. ರೈಲು ಮತ್ತು ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದ ಪ್ರಯಾಣಿಕನನ್ನು (Passenger) ಕೆಲಸಗಾರರು ರಕ್ಷಿಸಿದ್ದಾರೆ. ನವೆಂಬರ್ 14ರಂದು ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ (Railway station) ನಡೆದ ಈ ಘಟನೆ ಸಿಸಿಟಿಯಲ್ಲಿ (CCTV) ಸೆರೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

ಈ ಘಟನೆಯ ದೃಶ್ಯವನ್ನು ಸೆಂಟ್ರಲ್ ರೈಲ್ವೆ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ಆಗಿನಿಂದ ವಿಡಿಯೊ ಫುಲ್ ವೈರಲ್ ಆಗಿದೆ. ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ನೆಟ್ಟಿಗರು ಕೆಲಸಗಾರನನ್ನು ಶ್ಲಾಘಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇಂತಹ ಘಟನೆಯ ಬಗ್ಗೆ ಹಲವರು ಕಳವಳ ವ್ಯಕ್ತಿಪಡಿಸಿದ್ದಾರೆ.

ಅವರಸರವೇ ಅಪಘಾತಕ್ಕೆ ಕಾರಣ ಎಚ್ಚರಿಕೆಯಿಂದಿರಿ ಎಂದು ಹೇಳಿದ್ದಾರೆ. ರೈಲು ಹತ್ತುವಾಗ ಮತ್ತು ಇಳಿಯುವ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಓರ್ವರು ಹೇಳಿದ್ದಾರೆ. ಕೆಲವು ಬಾರಿ ಅವಸರದಲ್ಲಿ ನಾವು ಅಪಾಯವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಪ್ರತಿ ವಿಚಾರದಲ್ಲಿಯೂ ಸಹ ಎಚ್ಚರಿಕೆಯಿಂದ ಇರುವುದರ ಜೊತೆಗೆ ಜಾಗರೂಕರಾಗಿರುವುದು ಒಳ್ಳೆಯದು.

ಇದನ್ನೂ ಓದಿ:

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​

Viral Video: ಆಕಾಶದಿಂದ ಕೆಳಗೆ ಬಿದ್ದ ಹಾವನ್ನು ನೋಡಿ ಜನ ಕಂಗಾಲು; ವೈರಲ್ ವಿಡಿಯೋ ಇಲ್ಲಿದೆ

Published On - 12:22 pm, Tue, 16 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ