Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

Ranu Mondal: ಇದೀಗ ಬಚ್ಪನ್ ಕಾ ಪ್ಯಾರ್ ಹಾಡನ್ನು ರಾನು ಮಂಡಲ್ ಹಾಡಿದ್ದಾರೆ. 15 ಸೆಕೆಂಡುಗಳ ವಿಡಿಯೋ ಕ್ಲಿಪ್ಅನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ.

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​
ರಾನು ಮಂಡಲ್
Follow us
| Updated By: shruti hegde

Updated on:Oct 19, 2021 | 12:56 PM

ಈ ಹಿಂದೆ ರಾನು ಮಂಡಲ್ ಹಾಡಿದ್ದ ‘ಮನಿಕೆ ಮಗೆ ಹಿತೆ ಹಾಡು ಫುಲ್ ವೈರಲ್ ಆಗಿತ್ತು. ಆ ಬಳಿಕ ರಾನು ಮಂಡಲ್ ಮತ್ತೊಂದು ಹೊಸ ಹಾಡಿನೊಂದಿಗೆ ಸುದ್ದಿಯಲ್ಲಿದ್ದಾರೆ. ಇದೀಗ ಬಚ್ಪನ್ ಕಾ ಪ್ಯಾರ್ ಹಾಡನ್ನು ರಾನು ಮಂಡಲ್ ಹಾಡಿದ್ದಾರೆ. 15 ಸೆಕೆಂಡುಗಳ ವಿಡಿಯೋ ಕ್ಲಿಪ್ಅನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. ಬಚ್ಪನ್ ಕ್ಯಾ ಪ್ಯಾರ್ ಹಾಡು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ಮೂಲತಃ ಕಮಲೇಶ್ ಬರೋಟ್ ಈ ಹಾಡನ್ನು ಹಾಡಿದ್ದಾರೆ ಮತ್ತು ಸಾಹಿತ್ಯವನ್ನು ಪಿ.ಪಿ.ಬರಿಯಾ ಅವರು ಬರೆದಿದ್ದಾರೆ. ಇದರ ಮೂಲ ಹಾಡಿನ ಶೀರ್ಷಿಕೆ ಬಚ್ಪನ್ ಕಾ ಪ್ಯಾರ್, ಸೋನು ಮೇರಿ ಡಾರ್ಲಿಂಗ್. ಇದೀಗ ರಾನು ಮಂಡಲ್ ಕಂಠದಲ್ಲಿ ಈ ಹಾಡು ಕೇಳಿ ಬಂದಿದೆ ಫುಲ್ ಖುಷಿಯಲ್ಲಿ ಅವರು ಹಾಡನ್ನು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಕಳೆದ ಕೆಲವು ದಿನಗಳಿಂದ ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೊದಲಿಗೆ ಯೂಟ್ಯೂಬ್​ನಲ್ಲಿ ವಿಡಿಯೋ ಹಡಿಬಿಡಲಾಗಿದ್ದು, ಕೆಂಪು ಬಣ್ಣದ ಟೀಶರ್ಟ್ ಧರಿಸಿ ಖುರ್ಚಿಯ ಮೇಲೆ ಕುಳಿತು ರಾನು ಮಂಡಲ್ ಹಾಡು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಯೂಟ್ಯೂಬ್ ರೊಂಧನ್ ಪೊರಿಚೋಯ್​ನಲ್ಲಿ ರಾನು ಮಂಡಲ್ ಹಾಡಿರುವ ವಿಡಿಯೋ ಕ್ಲಿಪ್ ಸಖತ್ ವೈರಲ್ ಆಗಿದೆ. ಈ ಹಾಡಿಗೆ ಸೋಷಿಯಲ್ ಮೀಡಿಯಾದಲ್ಲಿ ಹಲವರು ಡಬ್​ಮ್ಯಾಶ್​ ಮಾಡುತ್ತಿದ್ದಾರೆ. ಈ ಹಿಂದೆ ಗಾಯಕ ಬಾದ್ ಶಾ ಸಹ ಹಾಡನ್ನು ರಿಮಿಕ್ಸ್ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

View this post on Instagram

A post shared by BADSHAH (@badboyshah)

ಇತ್ತೀಚೆಗೆ ಬಚ್ಪನ್ ಕಾ ಪ್ಯಾರ್ ಹಾಡು ಸಾಕಷ್ಟು ಸದ್ದು ಮಾಡಿತು. ಇನ್​ಸ್ಟಾಗ್ರಾಂನಲ್ಲಿ ಹಾಡಿನ ರೀಲ್ ವೈರಲ್ ಆದ ನಂತರ ಇದರ ಮೂಲ ಆಡಿಯೋ ಬಗ್ಗೆ ತಿಳಿದುಕೊಳ್ಳಲು ನೆಟ್ಟಿಗರು ಹೆಚ್ಚು ಕುತೂಹಲರಾದರು. ಆಗ ಪುಟ್ಟ ಬಾಲಕ ಸಹದೇವ್ ಹಾಡುತ್ತಿರುವ ಹಾಡು ಫುಲ್ ಸುದ್ದಿಯಾಯಿತು. ಛತ್ತೀಸ್​ಗಢ ಮೂಲದ ಬಾಲಕ ಸಹದೇವ್ ಈ ಹಾಡನ್ನು ಹೇಳಿ ಜನರ ಗಮನ ಸೆಳೆದಿದ್ದರು. ಆತನ ಪ್ರತಿಭೆ ಮೆಚ್ಚಿ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬಾಲಕನನ್ನು ಸನ್ಮಾನಿಸಿದ್ದರು.

ಇದನ್ನೂ ಓದಿ:

Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!

Viral Video: ಬೈಕ್ ಹತ್ತಿ ಕನ್ನಡಿ ನೋಡಿಕೊಳ್ಳುತ್ತಿದ್ದ ಕೋತಿಯ ರಿಯಾಕ್ಷನ್ ಹೇಗಿತ್ತು ನೋಡಿ

Published On - 12:35 pm, Tue, 19 October 21

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ