Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಒಬ್ಬರು "ಇದು ಸಾಕು ಇಲಿ ಆಗಿರಬೇಕು" ಎಂದು ಹಾಸ್ಯಸ್ಪದವಾಗಿ ಬರೆದರೆ, ಮತ್ತೊಬ್ಬರು "ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ" ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ
ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ
Follow us
ಅಕ್ಷತಾ ವರ್ಕಾಡಿ
|

Updated on: Oct 05, 2024 | 4:50 PM

ಬೇಕರಿಯಲ್ಲಿ ಇರಿಸಲಾದ ಬಗೆಬಗೆಯ ಸ್ವೀಟ್​​ಗಳನ್ನು ಕಂಡಾಗ ಏನೇ ಡಯಟ್​​ ಇದ್ರೂನೂ ಒಂದು ಕ್ಷಣ ಬಾಯಲ್ಲಿ ನಿರೂರುವುದಂತೂ ಖಂಡಿತಾ. ಬಾಯಲ್ಲಿ ಇಟ್ಟಾಗ ಕರಗುವ ಸ್ಟೀಟ್ ಯಾರಿಗೆ ಇಷ್ಟ ಇಲ್ಲ ಹೇಳಿ. ಆದ್ರೆ ಹೊರಗಡೆ ತಿನ್ನುವಾಗ ಒಂದು ಕ್ಷಣ ಅಲ್ಲಿನ ಸ್ವಚ್ಛತೆಯ ಬಗ್ಗೆ ಕಣ್ಣಾಡಿಸುವುದು ಅಗತ್ಯ. ಯಾಕೆಂದರೆ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ನವಭಾರತ್ ಟೈಮ್ಸ್ ಪೋಸ್ಟ್ ಮಾಡಿದ ಸುದ್ದಿ ವರದಿ ಮತ್ತು ವೀಡಿಯೋ ಪ್ರಕಾರ, ದೆಹಲಿಯ ಭಜನ್ಪುರ ಪ್ರದೇಶದ ಅಗರ್ವಾಲ್ ಸ್ವೀಟ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@GagandeepNews ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ಗಾಜಿನ ಡಿಸ್ಪ್ಲೇ ಕೇಸ್‌ಗಳಲ್ಲಿ ಇಟ್ಟಿದ್ದ ಸಿಹಿತಿಂಡಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಇದು ಸಾಕು ಇಲಿ ಆಗಿರಬೇಕು” ಎಂದು ಹಾಸ್ಯಸ್ಪದವಾಗಿ ಒಬ್ಬರು ಬರೆದರೆ, ಮತ್ತೊಬ್ಬರು “ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ