AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಒಬ್ಬರು "ಇದು ಸಾಕು ಇಲಿ ಆಗಿರಬೇಕು" ಎಂದು ಹಾಸ್ಯಸ್ಪದವಾಗಿ ಬರೆದರೆ, ಮತ್ತೊಬ್ಬರು "ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ" ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ
ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ
ಅಕ್ಷತಾ ವರ್ಕಾಡಿ
|

Updated on: Oct 05, 2024 | 4:50 PM

Share

ಬೇಕರಿಯಲ್ಲಿ ಇರಿಸಲಾದ ಬಗೆಬಗೆಯ ಸ್ವೀಟ್​​ಗಳನ್ನು ಕಂಡಾಗ ಏನೇ ಡಯಟ್​​ ಇದ್ರೂನೂ ಒಂದು ಕ್ಷಣ ಬಾಯಲ್ಲಿ ನಿರೂರುವುದಂತೂ ಖಂಡಿತಾ. ಬಾಯಲ್ಲಿ ಇಟ್ಟಾಗ ಕರಗುವ ಸ್ಟೀಟ್ ಯಾರಿಗೆ ಇಷ್ಟ ಇಲ್ಲ ಹೇಳಿ. ಆದ್ರೆ ಹೊರಗಡೆ ತಿನ್ನುವಾಗ ಒಂದು ಕ್ಷಣ ಅಲ್ಲಿನ ಸ್ವಚ್ಛತೆಯ ಬಗ್ಗೆ ಕಣ್ಣಾಡಿಸುವುದು ಅಗತ್ಯ. ಯಾಕೆಂದರೆ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ನವಭಾರತ್ ಟೈಮ್ಸ್ ಪೋಸ್ಟ್ ಮಾಡಿದ ಸುದ್ದಿ ವರದಿ ಮತ್ತು ವೀಡಿಯೋ ಪ್ರಕಾರ, ದೆಹಲಿಯ ಭಜನ್ಪುರ ಪ್ರದೇಶದ ಅಗರ್ವಾಲ್ ಸ್ವೀಟ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@GagandeepNews ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ಗಾಜಿನ ಡಿಸ್ಪ್ಲೇ ಕೇಸ್‌ಗಳಲ್ಲಿ ಇಟ್ಟಿದ್ದ ಸಿಹಿತಿಂಡಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಇದು ಸಾಕು ಇಲಿ ಆಗಿರಬೇಕು” ಎಂದು ಹಾಸ್ಯಸ್ಪದವಾಗಿ ಒಬ್ಬರು ಬರೆದರೆ, ಮತ್ತೊಬ್ಬರು “ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ