AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಒಬ್ಬರು "ಇದು ಸಾಕು ಇಲಿ ಆಗಿರಬೇಕು" ಎಂದು ಹಾಸ್ಯಸ್ಪದವಾಗಿ ಬರೆದರೆ, ಮತ್ತೊಬ್ಬರು "ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ" ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ
ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ
ಅಕ್ಷತಾ ವರ್ಕಾಡಿ
|

Updated on: Oct 05, 2024 | 4:50 PM

Share

ಬೇಕರಿಯಲ್ಲಿ ಇರಿಸಲಾದ ಬಗೆಬಗೆಯ ಸ್ವೀಟ್​​ಗಳನ್ನು ಕಂಡಾಗ ಏನೇ ಡಯಟ್​​ ಇದ್ರೂನೂ ಒಂದು ಕ್ಷಣ ಬಾಯಲ್ಲಿ ನಿರೂರುವುದಂತೂ ಖಂಡಿತಾ. ಬಾಯಲ್ಲಿ ಇಟ್ಟಾಗ ಕರಗುವ ಸ್ಟೀಟ್ ಯಾರಿಗೆ ಇಷ್ಟ ಇಲ್ಲ ಹೇಳಿ. ಆದ್ರೆ ಹೊರಗಡೆ ತಿನ್ನುವಾಗ ಒಂದು ಕ್ಷಣ ಅಲ್ಲಿನ ಸ್ವಚ್ಛತೆಯ ಬಗ್ಗೆ ಕಣ್ಣಾಡಿಸುವುದು ಅಗತ್ಯ. ಯಾಕೆಂದರೆ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ನವಭಾರತ್ ಟೈಮ್ಸ್ ಪೋಸ್ಟ್ ಮಾಡಿದ ಸುದ್ದಿ ವರದಿ ಮತ್ತು ವೀಡಿಯೋ ಪ್ರಕಾರ, ದೆಹಲಿಯ ಭಜನ್ಪುರ ಪ್ರದೇಶದ ಅಗರ್ವಾಲ್ ಸ್ವೀಟ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@GagandeepNews ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ಗಾಜಿನ ಡಿಸ್ಪ್ಲೇ ಕೇಸ್‌ಗಳಲ್ಲಿ ಇಟ್ಟಿದ್ದ ಸಿಹಿತಿಂಡಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಇದು ಸಾಕು ಇಲಿ ಆಗಿರಬೇಕು” ಎಂದು ಹಾಸ್ಯಸ್ಪದವಾಗಿ ಒಬ್ಬರು ಬರೆದರೆ, ಮತ್ತೊಬ್ಬರು “ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ