AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ವರದಿಗಾರರು ಟೀಚರ್​ಗೇ ಜನವರಿ ಸ್ಪೆಲ್ಲಿಂಗ್ ಕೇಳಿದಾಗ

Spelling : ಪ್ರಶ್ನೆ ಕೇಳಿದ ರೀತಿಯನ್ನೂ ಗಮನಿಸಿ, ಮಕ್ಕಳು ಹೇಳಿದ ಉತ್ತರವನ್ನೂ ಹಾಗೆಯೇ ಟೀಚರ್ ಹೇಳಿದ್ದನ್ನೂ.

Viral Video : ಈ ವರದಿಗಾರರು ಟೀಚರ್​ಗೇ ಜನವರಿ ಸ್ಪೆಲ್ಲಿಂಗ್ ಕೇಳಿದಾಗ
ಟೀಚರ್ ನೀವು ಹೇಳಿ ಸ್ಪೆಲ್ಲಿಂಗ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 29, 2022 | 10:37 AM

Share

Viral Video : ಇಂಗ್ಲಿಷ್​ನಲ್ಲಿ ಜನವರಿಗೆ ಏನು ಹೇಳುತ್ತಾರೆ ಎಂದು ಕೇಳುತ್ತಾರೆ ಈ ವರದಿಗಾರ. ಟೀಚರ್ ಆತಂಕಿತರಾದರೂ ಅದನ್ನು ತೋರಗೊಡದೆ ಮೊದಲು ಮಕ್ಕಳಿಗೆ ಕೇಳಿ ಎಂದು ಮಕ್ಕಳ ಕಡೆ ಕೈತೋರಿಸುತ್ತಾರೆ. ಆಗ ಮಕ್ಕಳು ತಪ್ಪಾಗಿ ಜನವರಿಯ ಸ್ಪೆಲ್ಲಿಂಗ್ ಹೇಳುತ್ತಾರೆ. ವರದಿಗಾರರು ಬಿಡದೆ, ಟೀಚರ್​ಗೆ ಕೇಳಿದಾಗ ಅವರೂ ತಪ್ಪಾಗಿಯೇ ಸ್ಪೆಲ್ಲಿಂಗ್ ಹೇಳುತ್ತಾರೆ. ಇನ್ನು ವರದಿಗಾರರ ಪ್ರಶ್ನೆ ಎಷ್ಟು ಸರಿ ಇದೆ? ನೀವೇ ಯೋಚಿಸಿ. ನಗರಪ್ರದೇಶದ ಖಾಸಗಿ ಶಾಲೆಗಳಲ್ಲಿ ಪ್ರೀ ನರ್ಸರಿಯಿಂದಲೇ ವಾರ, ತಿಂಗಳುಗಳ ಸ್ಪೆಲ್ಲಿಂಗ್​​ ಬರೆಯಲು, ಕಂಠಪಾಠ ಮಾಡಲು ಮಕ್ಕಳಿಗೆ ಹೇಳಿಕೊಡಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ?

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by SAKHT LOGG ? (@sakhtlogg)

ಈ ವಿಡಿಯೋ 10,000ಕ್ಕೂ ಹೆಚ್ಚು ವೀಕ್ಷಣೆ ಮತ್ತು 500ಕ್ಕೂ ಲೈಕ್ಸ್​ ಪಡೆದಿದೆ. ನೆಟ್ಟಿಗರು ತಮಾಷೆಯಾಗಿ ಕಮೆಂಟ್​ ಹಾಕಿದ್ದಾರೆ. ಆದರೆ, ಕಲಿಕೆ ಎನ್ನುವುದು ವಾತಾವರಣಕ್ಕೆ ಸಂಬಂಧಿಸಿದ್ದು. ಈ ವಿಡಿಯೋ ನೋಡಿ ನಕ್ಕು ಸುಮ್ಮನಿರಲಾಗದು. ಹಾಗೆಯೇ ಪ್ರಶ್ನಿಸಿದ ವರದಿಗಾರರನ್ನೂ. ಇದು ಗಂಭೀರ ವಿಷಯವೇ. ಪಾಪ ಹಳ್ಳಿಗಾಡಿನ ಮಕ್ಕಳು…

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:37 am, Mon, 29 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ