AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ವರದಿಗಾರರು ಟೀಚರ್​ಗೇ ಜನವರಿ ಸ್ಪೆಲ್ಲಿಂಗ್ ಕೇಳಿದಾಗ

Spelling : ಪ್ರಶ್ನೆ ಕೇಳಿದ ರೀತಿಯನ್ನೂ ಗಮನಿಸಿ, ಮಕ್ಕಳು ಹೇಳಿದ ಉತ್ತರವನ್ನೂ ಹಾಗೆಯೇ ಟೀಚರ್ ಹೇಳಿದ್ದನ್ನೂ.

Viral Video : ಈ ವರದಿಗಾರರು ಟೀಚರ್​ಗೇ ಜನವರಿ ಸ್ಪೆಲ್ಲಿಂಗ್ ಕೇಳಿದಾಗ
ಟೀಚರ್ ನೀವು ಹೇಳಿ ಸ್ಪೆಲ್ಲಿಂಗ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 29, 2022 | 10:37 AM

Share

Viral Video : ಇಂಗ್ಲಿಷ್​ನಲ್ಲಿ ಜನವರಿಗೆ ಏನು ಹೇಳುತ್ತಾರೆ ಎಂದು ಕೇಳುತ್ತಾರೆ ಈ ವರದಿಗಾರ. ಟೀಚರ್ ಆತಂಕಿತರಾದರೂ ಅದನ್ನು ತೋರಗೊಡದೆ ಮೊದಲು ಮಕ್ಕಳಿಗೆ ಕೇಳಿ ಎಂದು ಮಕ್ಕಳ ಕಡೆ ಕೈತೋರಿಸುತ್ತಾರೆ. ಆಗ ಮಕ್ಕಳು ತಪ್ಪಾಗಿ ಜನವರಿಯ ಸ್ಪೆಲ್ಲಿಂಗ್ ಹೇಳುತ್ತಾರೆ. ವರದಿಗಾರರು ಬಿಡದೆ, ಟೀಚರ್​ಗೆ ಕೇಳಿದಾಗ ಅವರೂ ತಪ್ಪಾಗಿಯೇ ಸ್ಪೆಲ್ಲಿಂಗ್ ಹೇಳುತ್ತಾರೆ. ಇನ್ನು ವರದಿಗಾರರ ಪ್ರಶ್ನೆ ಎಷ್ಟು ಸರಿ ಇದೆ? ನೀವೇ ಯೋಚಿಸಿ. ನಗರಪ್ರದೇಶದ ಖಾಸಗಿ ಶಾಲೆಗಳಲ್ಲಿ ಪ್ರೀ ನರ್ಸರಿಯಿಂದಲೇ ವಾರ, ತಿಂಗಳುಗಳ ಸ್ಪೆಲ್ಲಿಂಗ್​​ ಬರೆಯಲು, ಕಂಠಪಾಠ ಮಾಡಲು ಮಕ್ಕಳಿಗೆ ಹೇಳಿಕೊಡಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ?

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by SAKHT LOGG ? (@sakhtlogg)

ಈ ವಿಡಿಯೋ 10,000ಕ್ಕೂ ಹೆಚ್ಚು ವೀಕ್ಷಣೆ ಮತ್ತು 500ಕ್ಕೂ ಲೈಕ್ಸ್​ ಪಡೆದಿದೆ. ನೆಟ್ಟಿಗರು ತಮಾಷೆಯಾಗಿ ಕಮೆಂಟ್​ ಹಾಕಿದ್ದಾರೆ. ಆದರೆ, ಕಲಿಕೆ ಎನ್ನುವುದು ವಾತಾವರಣಕ್ಕೆ ಸಂಬಂಧಿಸಿದ್ದು. ಈ ವಿಡಿಯೋ ನೋಡಿ ನಕ್ಕು ಸುಮ್ಮನಿರಲಾಗದು. ಹಾಗೆಯೇ ಪ್ರಶ್ನಿಸಿದ ವರದಿಗಾರರನ್ನೂ. ಇದು ಗಂಭೀರ ವಿಷಯವೇ. ಪಾಪ ಹಳ್ಳಿಗಾಡಿನ ಮಕ್ಕಳು…

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:37 am, Mon, 29 August 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್