AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
TV9 Web
| Edited By: |

Updated on: Jul 31, 2021 | 8:09 PM

Share

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ