AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕು ಎಂದುಕೊಂಡು ಕಪ್ಪುಚಿರತೆಯನ್ನು ಸಾಕಿದ ಯುವತಿ; ವಿಡಿಯೋ ವೈರಲ್

ಬ್ಲಾಕ್ ಪ್ಯಾಂಥರ್ ಅನ್ನು ರಕ್ಷಿಸಿ, ಬೆಕ್ಕೆಂದುಕೊಂಡು ಸಾಕಿದ ಆ ಯುವತಿಯ ಕಾರ್ಯ ಸಾಮಾಜಿಕ ಮಾಧ್ಯಮದ ಗಮನವನ್ನು ಸೆಳೆದಿದೆ. ಕಪ್ಪು ಚಿರತೆ ಮರಿಯೊಂದಿಗೆ ಆಕೆ ಆಟವಾಡುತ್ತಿರುವ ಘಟನೆಯ ವೀಡಿಯೊ ವೈರಲ್ ಆಗಿದೆ.

ಬೆಕ್ಕು ಎಂದುಕೊಂಡು ಕಪ್ಪುಚಿರತೆಯನ್ನು ಸಾಕಿದ ಯುವತಿ; ವಿಡಿಯೋ ವೈರಲ್
ಕಪ್ಪು ಚಿರತೆಯೊಂದಿಗೆ ಯುವತಿImage Credit source: Hindustan Times
ಸುಷ್ಮಾ ಚಕ್ರೆ
|

Updated on: Sep 25, 2023 | 7:32 PM

Share

ಪ್ರಾಣಿಪ್ರಿಯಳಾಗಿದ್ದ ರಷ್ಯಾದ ಯುವತಿಯೊಬ್ಬಳು ತನಗೆ ಕಪ್ಪು ಬೆಕ್ಕಿನ ಮರಿ ಬೇಕೆಂದು ರಸ್ತೆಬದಿಯಲ್ಲಿದ್ದ ಕಪ್ಪನೆಯ ಬೆಕ್ಕಿನ ಮರಿಯನ್ನು ಮನೆಗೆ ತಂದಿದ್ದಳು. ಮಗುವಿನಂತೆ ಪ್ರೀತಿಯಿಂದ ಆ ಮರಿಯನ್ನು ಸಾಕುತ್ತಿದ್ದಳು. ನೋಡಲು ದಷ್ಟಪುಷ್ಟವಾಗಿದ್ದ ಆ ಮರಿಯನ್ನು ಆಕೆ ಪರ್ಷಿಯನ್ ಕ್ಯಾಟ್ ಎಂದು ಭಾವಿಸಿಕೊಂಡು, ಮನೆಯಲ್ಲಿಟ್ಟುಕೊಂಡು ಸಾಕುತ್ತಿದ್ದಳು. ಆದರೆ, ಆ ಮರಿ ದೊಡ್ಡದಾದ ನಂತರ ಅದು ಬೆಕ್ಕಿನ ಮರಿಯಲ್ಲ, ಕಪ್ಪು ಚಿರತೆ ಮರಿ ಎಂಬುದು ಗೊತ್ತಾಗಿದೆ!

ಬ್ಲಾಕ್ ಪ್ಯಾಂಥರ್ ಅನ್ನು ರಕ್ಷಿಸಿ, ಬೆಕ್ಕೆಂದುಕೊಂಡು ಸಾಕಿದ ಆ ಯುವತಿಯ ಕಾರ್ಯ ಸಾಮಾಜಿಕ ಮಾಧ್ಯಮದ ಗಮನವನ್ನು ಸೆಳೆದಿದೆ. ಕಪ್ಪು ಚಿರತೆ ಮರಿಯೊಂದಿಗೆ ಆಕೆ ಆಟವಾಡುತ್ತಿರುವ ಘಟನೆಯ ವೀಡಿಯೊ ವೈರಲ್ ಆಗಿದೆ.

ಇದನ್ನೂ ಓದಿ: Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ಆ ಯುವತಿ ಬ್ಲಾಕ್ ಪ್ಯಾಂಥರ್ ಅನ್ನು ಎತ್ತಿಕೊಂಡು ಅದನ್ನು ನೋಡಿಕೊಳ್ಳಲು ಮನೆಗೆ ತೆಗೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ನೋಡಬಹುದು. ಆ ಪ್ರಾಣಿ ಬೆಳೆಯುತ್ತಿದ್ದಂತೆ ಅದು ಕಪ್ಪು ಪ್ಯಾಂಥರ್ ಎಂದು ಆಕೆಗೆ ಗೊತ್ತಾಗುತ್ತದೆ. ಆದರೂ ಅವರಿಬ್ಬರ ನಡುವಿನ ಬಾಂಧವ್ಯ ಮಾತ್ರ ಹಾಗೇ ಇರುತ್ತದೆ.

View this post on Instagram

A post shared by @factmayor

ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ಪೋಸ್ಟ್ ಅನ್ನು ಸೆಪ್ಟೆಂಬರ್ 21ರಂದು ಹಂಚಿಕೊಳ್ಳಲಾಗಿದೆ. ಆಗಿನಿಂದ ಇದು 9.1 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಹಲವರು ಈ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದರೆ ಇನ್ನು ಕೆಲವರು ವಿಡಿಯೋ ನೋಡಿ ಬೆಚ್ಚಿ ಬಿದ್ದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ