AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹಾವು ಮುಂಗುಸಿಯ ಕಾದಾಟದಲ್ಲಿ ಸೋತದ್ದು ಯಾರು ಗೊತ್ತಾ?

ಹಾವು ಮುಂಗುಸಿಯ ಕಾದಾಟದಲ್ಲಿ ಪ್ರತೀ ಬಾರಿ ಮುಂಗುಸಿಗೆ ಜಯ ಅನ್ನೋ ಮಾತಿಗೆ. ಆದರೆ ಈ ವಿಡಿಯೋದಲ್ಲಿ ಸಾಕಷ್ಟು ಹೊತ್ತಿನ ರಕ್ತಸಿಕ್ತ ಕಾದಾಟದ ನಂತರ ಹಾವು ಮುಂಗುಸಿಯನ್ನು ಸಾಯಿಸಿ ಬಿಟ್ಟಿದೆ.

Video Viral: ಹಾವು ಮುಂಗುಸಿಯ ಕಾದಾಟದಲ್ಲಿ ಸೋತದ್ದು ಯಾರು ಗೊತ್ತಾ?
ಹಾವು ಮತ್ತು ಮುಂಗುಸಿ ಕಾದಾಟImage Credit source: Youtube
ಅಕ್ಷತಾ ವರ್ಕಾಡಿ
|

Updated on:Mar 15, 2023 | 5:04 PM

Share

ಹಾವು ಮತ್ತು ಮುಂಗುಸಿ ಕಾದಾಟದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಹಾವು ಮುಂಗುಸಿಯ ಕಾದಾಟದಲ್ಲಿ ಪ್ರತೀ ಬಾರಿ ಮುಂಗುಸಿಗೆ ಜಯ ಅನ್ನೋ ಮಾತಿಗೆ. ಆದರೆ ಈ ವಿಡಿಯೋದಲ್ಲಿ ಸಾಕಷ್ಟು ಹೊತ್ತಿನ ರಕ್ತಸಿಕ್ತ ಕಾದಾಟದ ನಂತರ ಹಾವು ಮುಂಗುಸಿಯನ್ನು ಸಾಯಿಸಿ ಬಿಟ್ಟಿದೆ. ಈ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೊತೆಗೆ ಸಾಕಷ್ಟು ಕಾಮೆಂಟ್​ ಹಾಗೂ ಶೇರ್​​ ಪಡೆದುಕೊಂಡಿದೆ.

ಹಾವಿನ ಹೆಸರು ಕೇಳಿದೊಡನೆ ಹೆದರುವವರೇ ಹೆಚ್ಚು. ಯಾಕೆಂದರೆ ಮನುಷ್ಯನ ಪ್ರಾಣವನ್ನೇ ತೆಗೆಯುವ ಶಕ್ತಿ ಇದಕ್ಕಿದೆ. ನೀವು ಈಗಾಗಲೇ ಹಾವು ಮುಂಗುಸಿ ಕಾದಾಟದ ಸಾಕಷ್ಟು ವಿಡಿಯೋ ಅಥವಾ ಪ್ರತ್ಯಕ್ಷವಾಗಿಯೂ ನೋಡಿರುತ್ತೀರಿ. ಈ ಕಾದಾಟದಲ್ಲಿ ಮುಂಗುಸಿ ಗೆಲ್ಲುವುದಂತೂ ಈಗಾಗಲೇ ತಿಳಿದಿರುವ ವಿಷಯ. ಮುಂಗುಸಿಯು ಕಾದಾಡುವುದಲ್ಲದೆ ಹಾವನ್ನು ಸೋಲಿಸುವ ಸಾಮರ್ಥ್ಯವುಳ್ಳದ್ದು ಎಂಬ ಮಾತಿದೆ. ಇದು ಸತ್ಯವೂ ಕೂಡ ಹೌದು. ಆದರೆ ಇಲ್ಲೊಂದು ವಿಡಿಯೋದಲ್ಲಿ ಕೆಲ ಹೊತ್ತಿನ ಕಾದಾಟದ ನಂತರ ಹಾವೊಂದು ಮುಂಗುಸಿಯನ್ನು ಕೊಂದು ಹಾಕಿದೆ. ಇಲ್ಲಿದೆ ನೋಡಿ ವಿಡಿಯೋ.

ಇದನ್ನೂ ಓದಿ: ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ

ವಿಡಿಯೋದಲ್ಲಿ ಮುಂಗುಸಿಯು ನಾಗರಹಾವಿನ ಕುತ್ತಿಗೆಯನ್ನು ಹಿಡಿದು ಬಲವಾಗಿ ಕಚ್ಚುತ್ತದೆ. ನಾಗರ ಹಾವು ಮತ್ತೆ ಮುಂಗುಸಿಯನ್ನು ಕಚ್ಚುವ ಮೂಲಕ ದಾಳಿ ಮಾಡುತ್ತದೆ. ಇವೆರಡು ರಕ್ತಸಿಕ್ತ ಕಾದಾಡಿ, ಸ್ವಲ್ಪ ಸಮಯದ ನಂತರ, ಹಾವು ಮುಂಗುಸಿಯನ್ನು ಗಾಯಗೊಳಿಸುತ್ತದೆ. ಕೊನೆಯಲ್ಲಿ ಮುಂಗುಸಿಯನ್ನು ಹಾವು ಕೊಂದು ಹಾಕಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:00 pm, Wed, 15 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್