AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ

Baby and cat grow up together : ಬೆಕ್ಕುಗಳೊಂದಿಗೆ ಬೆಳೆದ ಈ ಮಗು ಎಷ್ಟೊಂದು ಹರ್ಷಚಿತ್ತದಿಂದ ಕೂಡಿದೆ ನೋಡಿ. ಬಾಲ್ಯದ ಈ ಮಧುರ ಕ್ಷಣಗಳ ಈ ತುಣುಕುಗಳೇ ಅಪ್ಪ ಅಮ್ಮ ಕೊಡುವ ದೊಡ್ಡ ಕೊಡುಗೆ.

Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ
ಒಟ್ಟೊಟ್ಟಿಗೆ ಬೆಳೆಯೋಣ
TV9 Web
| Edited By: |

Updated on:Aug 30, 2022 | 12:03 PM

Share

Viral Video : ಮಕ್ಕಳು ಮತ್ತು ಸಾಕುಪ್ರಾಣಿಗಳು ಒಮ್ಮೆ ಹೊಂದಿಕೊಂಡರೆ ಮುಗಿಯಿತು. ಆ ಬಂಧ ಶಾಶ್ವತ. ಅಲ್ಲಿ ಹೊಟ್ಟೆಕಿಚ್ಚು, ಕೋಪ, ಅಸಹನೆ, ಸ್ವಾರ್ಥ, ಆಸೆ, ಅನುಮಾನ… ಹೀಗೆ ಮನುಷ್ಯ ಸಂಬಂಧದಲ್ಲಿ ಬಿರುಕು ಬಿಡುವ ಯಾವ ಗುಣಗಳೂ ಅಲ್ಲಿ ಸುಳಿದಾಡವು. ಅದೊಂದು ಪರಿಶುದ್ಧ ಪ್ರೇಮ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ಮತ್ತು ವೈರಲ್ ಆಗಿರುವ ಈ ವಿಡಿಯೋದಲ್ಲಿ ಪುಟ್ಟ ಮಗುವನ್ನು ಸುತ್ತುವರಿದ ಈ ಬೆಕ್ಕು, ಮರಿಗಳನ್ನು ನೋಡಿ. ಎಲ್ಲವೂ ಒಟ್ಟಾಗಿಯೇ ಬೆಳೆಯುತ್ತಿವೆ. ಪರ್ಲ್ಸ್ ರಾಗ್‌ಡಾಲ್ಸ್ ಎಂಬ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. 1.63 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಈ ಪುಟ ಹೊಂದಿದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!

‘ನನ್ನ ಮಗು ಬೆಕ್ಕಿನಮರಿಗಳೊಂದಿಗೆ ಬೆಳೆಯುವುದನ್ನು ನೋಡಿ’ ಎನ್ನುವುದರೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಈ ಹೆಣ್ಣುಮಗುವಿಗೆ ಈ ಬಾಲ್ಯದ ನೆನಪುಗಳು ಎಂಥ ಮಧುರ ನೆನಪುಗಳಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Tue, 30 August 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ