Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಘಂಟೆಯನ್ನು ಬಾರಿಸುತ್ತಿರುವ ನಾಯಿಯ ಈ ಜೋಷ್​ ನೋಡಿ

Dog Ringing a Temple Bell : ನಾಯಿ ಯಾವಾಗ ಬಾಲ ಅಲ್ಲಾಡಿಸುತ್ತದೆ? ಖುಷಿಯಾದಾಗ. ಅಂದರೆ ಈ ನಾಯಿಗೆ ಘಂಟೆ ಬಾರಿಸುವುದು ಖುಷಿಯ ವಿಷಯ. ವಾಹ್​! ಎಂದಿದ್ದಾರೆ ಈ ವಿಡಿಯೋ ನೋಡಿದ ನೆಟ್ಟಿಗರು.

ದೇವಸ್ಥಾನದ ಘಂಟೆಯನ್ನು ಬಾರಿಸುತ್ತಿರುವ ನಾಯಿಯ ಈ ಜೋಷ್​ ನೋಡಿ
Dog ringing a temple bell with utmost joy
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 12, 2022 | 6:06 PM

Viral Video : ದೇವಸ್ಥಾನದ ಘಂಟೆಯನ್ನು ಈ ನಾಯಿ ಅದೆಷ್ಟು ಉತ್ಸಾಹದಿಂದ ಬಾರಿಸುತ್ತಿದೆ ನೋಡಿ. ನೆಟ್ಟಿಗರಂತೂ ಅವಾಕ್ಕಾಗಿ ಈ ವಿಡಿಯೋ ನೋಡುತ್ತಿದ್ದಾರೆ. ಘಂಟೆಯ ಗುಣಿಯ ತುದಿಗೆ ಕಟ್ಟಿರುವ ಹಗ್ಗವನ್ನು ಬಾಯಲ್ಲಿ ಹಿಡಿದುಕೊಂಡು ತನ್ನ ಜಗತ್ತಿನಲ್ಲಿ ಮುಳುಗಿದೆ. ಪ್ರಾಣಿಗಳಿಗೂ ಅವುಗಳದೇ ಆದ ಖುಷಿಯ ಸಂಗತಿಗಳು ಇರುತ್ತವೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ನೋಡಿದವರ ಸಂಖ್ಯೆ ಇನ್ನೇನು 8 ಲಕ್ಷ ತಲುಪುತ್ತದೆ. 4,000ಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 34,000ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಎಂಥಾ ಬುದ್ಧಿವಂತನಿವ ಎಂದು ಹೇಳಿದ್ದಾರೆ ಹಲವಾರು ಜನರು. ನಾಯಿ ಯಾವಾಗಲೂ ತಾನು ಖುಷಿಯಾಗಿದ್ದೇನೆ ಎಂದು ವ್ಯಕ್ತಪಡಿಸುವುದು ಬಾಲವನ್ನು ಅಲ್ಲಾಡಿಸುವ ಮೂಲಕ, ಅಂದರೆ ಈ ಘಂಟೆಯನ್ನು ಬಾರಿಸುವುದು ನಾಯಿಗೆ ಖುಷಿಯ ಸಂಗತಿ ಎಂದು ಮತ್ತೊಬ್ಬರು ಹೇಳಿದ್ದಾರೆ. ಅಯ್ಯೋ ಎಂಥ ಚೆಂದ ಇದು ನಾನಿದನ್ನು ಬಹಳ ಪ್ರೀತಿಸುತ್ತೇನೆ ಎಂದಿದ್ದಾರೆ ಮಗದೊಬ್ಬರು.

ಅಂತೂ ಸಾಕುಪ್ರಾಣಿಗಳು ಹೆಚ್ಚು ಹೆಚ್ಚು ಮನುಷ್ಯನನ್ನು ಅನುಕರಿಸಲು ಆರಂಭಿಸಿದ್ದಾವೆ. ದಿನವೂ ಒಂದಾದರೂ ಇಂಥ ವಿಡಿಯೋ ನೋಡುತ್ತಲೇ ಇರುತ್ತೀರಿ. ಅಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ