AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಳಿಯಲ್ಲಿ ಗುಂಡು ಹಾರಿಸಿ, ಮದುವೆ ದಿನವೇ ಪೊಲೀಸರ ಕೆಂಗಣ್ಣಿಗೆ ಗುರಿಯಾದ ವಧು-ವರ

ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗಳು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Viral Video: ಗಾಳಿಯಲ್ಲಿ ಗುಂಡು ಹಾರಿಸಿ, ಮದುವೆ ದಿನವೇ ಪೊಲೀಸರ ಕೆಂಗಣ್ಣಿಗೆ ಗುರಿಯಾದ ವಧು-ವರ
ವಧು-ವರರು ಶೂಟ್ ಮಾಡುತ್ತಿರುವ ದೃಶ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 14, 2021 | 6:14 PM

Share

ನವದೆಹಲಿ: ಉತ್ತರ ಪ್ರದೇಶದ ಮದುವೆಯಲ್ಲಿ ದಂಪತಿಗಳು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವೈರಲ್ ವೀಡಿಯೊ ವೈರಲ್ ಆಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತನ್ನ ಹೆಂಡತಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು, ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಿಸಿದ್ದಾನೆ. ಅದರ ವಿಡಿಯೋವನ್ನು ಚಿತ್ರೀಕರಿಸಿರುವ ಮದುವೆಯಲ್ಲಿ ಭಾಗಿಯಾಗಿದ್ದ ಮಂದಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ.

ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗಳು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಧು ತನ್ನ ಗಂಡನೊಂದಿಗೆ ಪೋಸ್ ನೀಡುತ್ತಿದ್ದಂತೆ ವರನು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಸಂಭ್ರಮಾಚರಣೆಯ ಗುಂಡು ಹಾರಿಸುವುದು ಸರ್ವೇಸಾಮಾನ್ಯವಾಗಿದೆ. ಆದರೂ ಆಗಾಗ್ಗೆ ಸಾವು-ನೋವುಗಳು ಮತ್ತು ಪೊಲೀಸ್ ಕ್ರಮಗಳು ಸಂಭವಿಸಿವೆ. ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಹುಟ್ಟುಹಬ್ಬದ ಆಚರಣೆಯಲ್ಲಿ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿತ್ತು. ದೆಹಲಿಯ ಪೂರ್ವ ಪಶ್ಚಿಮ ವಿಹಾರ್‌ನಲ್ಲಿರುವ ಮನೆಯೊಂದರ ಮೇಲ್ಛಾವಣಿಯಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ ನಂತರ ವ್ಯಕ್ತಿಯನ್ನು ಗುರುತಿಸಲಾಗಿದೆ.

ಒಂದು ತಿಂಗಳ ಹಿಂದೆ, ಜುಲೈನಲ್ಲಿ ಘಜಿಯಾಬಾದ್‌ನಲ್ಲಿ ಬ್ಯಾಚುಲರ್ ಪಾರ್ಟಿಯಲ್ಲಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಗುಂಡು ಹಾರಿಸಿ 26 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ