AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೇಂಟ್ ಮಾಲೋದ ಈ ಸಮುದ್ರ ತೀರ ಮತ್ತರದ ಅಲೆಗಳ ರುದ್ರವೈಭವ

Saint Malo : ಈ ಹಳೆಯ ನಗರ, ಇಲ್ಲಿರುವ ಕಟ್ಟಡಗಳು, ಸಮುದ್ರ ತೀರ... ಕಟ್ಟಡದೆತ್ತಕ್ಕೆ ಹಾರುವ ಈ ಅಲೆಗಳು... ಈ ಭಯಂಕರ ದೃಶ್ಯವೈಭವ ನೋಡಲು ಪ್ರವಾಸಿಗರ ದಂಡು ಜಮಾಯಿಸುತ್ತಿದೆ.

Viral Video: ಸೇಂಟ್ ಮಾಲೋದ ಈ ಸಮುದ್ರ ತೀರ ಮತ್ತರದ ಅಲೆಗಳ ರುದ್ರವೈಭವ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 13, 2022 | 11:33 AM

Viral : ಸಾಕಷ್ಟು ಜನರು ಸಮುದ್ರ ತೀರದಲ್ಲೊಂದು ಮನೆಯಿರಬೇಕು. ಹಗಲೂರಾತ್ರಿ ಸಮುದ್ರವನ್ನು ನೋಡುತ್ತಲೇ ಇರಬೇಕು ಎಂದು ಕನಸು ಕಾಣುತ್ತಾರೆ. ಆದರೆ ಸಮುದ್ರದ ಆಳೆತ್ತರದ ಅಲೆಗಳು ನಿಮ್ಮ ಮನೆಯನ್ನು ಸ್ಪರ್ಶಿಸುವಂತಿದ್ದರೆ ನೀವು ಅಲ್ಲಿ ನಿರ್ಭಯವಾಗಿ ನಿಶ್ಚಿಂತೆಯಿಂದ ವಾಸಿಸಲು ಸಾಧ್ಯವೆ? ಫ್ರಾನ್ಸ್​ನ ಬಂದರುನಗರ ಸೇಂಟ್​ ಮಾಲೋಗೆ ಈಗ ಪ್ರವಾಸಿಗರ ದಂಡು ಭೇಟಿ ನೀಡುತ್ತಿದೆ. ಕಾರಣ, ಇದು ಬ್ರಿಟಾನಿ ಪ್ರದೇಶದಲ್ಲಿ ಮಧ್ಯಕಾಲೀನ ಯುಗದಲ್ಲಿ ರೂಪುಗೊಂಡ ಸುಂದರವಾದ ನಗರವಾಗಿದೆ. ಅದ್ಭುತ ಕಡಲತೀರ, ಕಾಲುವೆಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಈ ವಿಡಿಯೋದಲ್ಲಿ ಗಮನಿಸಿ, ಈ ಬೃಹದಾಕಾರದ ಅಲೆಗಳು ಆಕರ್ಷಕ ಕಟ್ಟಡವನ್ನು ತಾಕಿ ತಾಕಿ ಶಾಂತವಾಗುವುದನ್ನು ಭಯಾನಕವೂ ಸುಂದರವೂ ಇಲ್ಲಿ ಒಟ್ಟಿಗೇ ಮೇಳೈಸುತ್ತದೆ. ಅಲೆಗಳ ಈ ಏರಿಳಿತವನ್ನು ನೋಡುವುದೇ ರೋಮಾಂಚಕಾರಿ ಅನುಭವ. ಈ ದೃಶ್ಯವೈಭವ ನೋಡಲೆಂದೇ ಯುರೋಪಿನಾದ್ಯಂತ ಪ್ರವಾಸಿಗರು ಜಮಾಯಿಸುತ್ತಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಇನ್​ಸ್ಟಾಗ್ರಾಂ ವಿಡಿಯೋ 30.4 ಮಿಲಿಯನ್ ವೀಕ್ಷಣೆ ಪಡೆದಿದೆ. 1.12 ಲೈಕ್ಸ್​ ಹೊಂದಿದೆ. ಮಿರಾಕಲ್ ಆಫ್ ಸೌಂಡ್ ಹಾಡಿನ ಹಿನ್ನೆಲೆಯ ಈ ವಿಡಿಯೋ ವೀರ, ಬೀಭತ್ಸ ರಸದೊಂದಿಗೆ ಆಹ್ಲಾದವನ್ನೂ ಕೊಡುತ್ತದೆ. ಸಾಕಷ್ಟು ಜನರು, ಇದು ಭಯಾನಕವಾಗಿ ಎಂದೂ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:20 am, Sat, 13 August 22

‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್