AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೇಂಟ್ ಮಾಲೋದ ಈ ಸಮುದ್ರ ತೀರ ಮತ್ತರದ ಅಲೆಗಳ ರುದ್ರವೈಭವ

Saint Malo : ಈ ಹಳೆಯ ನಗರ, ಇಲ್ಲಿರುವ ಕಟ್ಟಡಗಳು, ಸಮುದ್ರ ತೀರ... ಕಟ್ಟಡದೆತ್ತಕ್ಕೆ ಹಾರುವ ಈ ಅಲೆಗಳು... ಈ ಭಯಂಕರ ದೃಶ್ಯವೈಭವ ನೋಡಲು ಪ್ರವಾಸಿಗರ ದಂಡು ಜಮಾಯಿಸುತ್ತಿದೆ.

Viral Video: ಸೇಂಟ್ ಮಾಲೋದ ಈ ಸಮುದ್ರ ತೀರ ಮತ್ತರದ ಅಲೆಗಳ ರುದ್ರವೈಭವ
TV9 Web
| Edited By: |

Updated on:Aug 13, 2022 | 11:33 AM

Share

Viral : ಸಾಕಷ್ಟು ಜನರು ಸಮುದ್ರ ತೀರದಲ್ಲೊಂದು ಮನೆಯಿರಬೇಕು. ಹಗಲೂರಾತ್ರಿ ಸಮುದ್ರವನ್ನು ನೋಡುತ್ತಲೇ ಇರಬೇಕು ಎಂದು ಕನಸು ಕಾಣುತ್ತಾರೆ. ಆದರೆ ಸಮುದ್ರದ ಆಳೆತ್ತರದ ಅಲೆಗಳು ನಿಮ್ಮ ಮನೆಯನ್ನು ಸ್ಪರ್ಶಿಸುವಂತಿದ್ದರೆ ನೀವು ಅಲ್ಲಿ ನಿರ್ಭಯವಾಗಿ ನಿಶ್ಚಿಂತೆಯಿಂದ ವಾಸಿಸಲು ಸಾಧ್ಯವೆ? ಫ್ರಾನ್ಸ್​ನ ಬಂದರುನಗರ ಸೇಂಟ್​ ಮಾಲೋಗೆ ಈಗ ಪ್ರವಾಸಿಗರ ದಂಡು ಭೇಟಿ ನೀಡುತ್ತಿದೆ. ಕಾರಣ, ಇದು ಬ್ರಿಟಾನಿ ಪ್ರದೇಶದಲ್ಲಿ ಮಧ್ಯಕಾಲೀನ ಯುಗದಲ್ಲಿ ರೂಪುಗೊಂಡ ಸುಂದರವಾದ ನಗರವಾಗಿದೆ. ಅದ್ಭುತ ಕಡಲತೀರ, ಕಾಲುವೆಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಈ ವಿಡಿಯೋದಲ್ಲಿ ಗಮನಿಸಿ, ಈ ಬೃಹದಾಕಾರದ ಅಲೆಗಳು ಆಕರ್ಷಕ ಕಟ್ಟಡವನ್ನು ತಾಕಿ ತಾಕಿ ಶಾಂತವಾಗುವುದನ್ನು ಭಯಾನಕವೂ ಸುಂದರವೂ ಇಲ್ಲಿ ಒಟ್ಟಿಗೇ ಮೇಳೈಸುತ್ತದೆ. ಅಲೆಗಳ ಈ ಏರಿಳಿತವನ್ನು ನೋಡುವುದೇ ರೋಮಾಂಚಕಾರಿ ಅನುಭವ. ಈ ದೃಶ್ಯವೈಭವ ನೋಡಲೆಂದೇ ಯುರೋಪಿನಾದ್ಯಂತ ಪ್ರವಾಸಿಗರು ಜಮಾಯಿಸುತ್ತಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಇನ್​ಸ್ಟಾಗ್ರಾಂ ವಿಡಿಯೋ 30.4 ಮಿಲಿಯನ್ ವೀಕ್ಷಣೆ ಪಡೆದಿದೆ. 1.12 ಲೈಕ್ಸ್​ ಹೊಂದಿದೆ. ಮಿರಾಕಲ್ ಆಫ್ ಸೌಂಡ್ ಹಾಡಿನ ಹಿನ್ನೆಲೆಯ ಈ ವಿಡಿಯೋ ವೀರ, ಬೀಭತ್ಸ ರಸದೊಂದಿಗೆ ಆಹ್ಲಾದವನ್ನೂ ಕೊಡುತ್ತದೆ. ಸಾಕಷ್ಟು ಜನರು, ಇದು ಭಯಾನಕವಾಗಿ ಎಂದೂ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:20 am, Sat, 13 August 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ