AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ರಾಕ್ಷಸನಂತೆ ವೃದ್ಧ ತಂದೆಯನ್ನು ಥಳಿಸಿದ ಮಗ,ನೆಟ್ಟಿಗರು ಫುಲ್ ಗರಂ!

ಮಗುವನ್ನು ಜಗತ್ತಿಗೆ ಪರಿಚಯಿಸಿದವಳು ತಾಯಿಯಾದರೆ, ಜಗತ್ತನ್ನು ಪರಿಚಯಿಸಿದವನು ತಂದೆ. ಅಪ್ಪ ಎನ್ನುವ ಅದ್ಭುತ ವ್ಯಕ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಪ್ಪ ಮಗನ ಪ್ರೀತಿ ಹಾಗೂ ಬಾಂಧವ್ಯವನ್ನು ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಮಗನು ತಂದೆಗೆ ಥಳಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

Viral Video : ರಾಕ್ಷಸನಂತೆ ವೃದ್ಧ ತಂದೆಯನ್ನು ಥಳಿಸಿದ ಮಗ,ನೆಟ್ಟಿಗರು ಫುಲ್ ಗರಂ!
ವೃದ್ಧ ತಂದೆಯನ್ನು ಥಳಿಸಿದ ಮಗ
ಸಾಯಿನಂದಾ
| Edited By: |

Updated on: Apr 28, 2024 | 4:21 PM

Share

ಪ್ರತಿಯೊಬ್ಬರ ಜೀವನದಲ್ಲಿ ತಂದೆ ತಾಯಿಯರ ಪಾತ್ರ ಅಗಾಧವಾಗಿದೆ. ಮಕ್ಕಳ ಏಳಿಗೆಯನ್ನು ಸದಾ ಬಯಸುವ ತಂದೆ ತಾಯಂದಿರು ಮಕ್ಕಳ ಸುಖ ಸಂತೋಷಕ್ಕಾಗಿ ತಮ್ಮ ಆಸೆಯನ್ನು ತ್ಯಾಗ ಮಾಡುತ್ತಾರೆ. ಹೀಗಾಗಿ ಈ ಜಗತ್ತಿನಲ್ಲಿ ಕೆಟ್ಟ ಮಕ್ಕಳು ಬೇಕಾದರೂ ಇರಬಹುದು, ಆದರೆ ಕೆಟ್ಟ ತಂದೆ ತಾಯಿ ಇರಲ್ಲ ಎನ್ನುವ ಮಾತಿದೆ. ಆದರೆ ಈಗಿನ ಕಾಲದಲ್ಲಿ ಹೆತ್ತತಂದೆ ತಾಯಿಯನ್ನು ಕಡೆಗಣಿಸುವವರಿಗೇನು ಕೊರತೆಯಿಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಗನೊಬ್ಬನು ತಂದೆಗೆ ಥಳಿಸಿದ್ದಾನೆ.

ಇವ ಕಾತಿರವನ್ ಎನ್ನುವ ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಮನೆಯ ಸಿಟ್ ಔಟ್ ನಲ್ಲಿ ಕುಳಿತ ವೃದ್ಧ ತಂದೆಯಲ್ಲಿಗೆ ಬಂದ ಮಗನು ಮನಬಂದಂತೆ ಥಳಿಸಿದ್ದಾನೆ. ಅಲ್ಲೇ ಇದ್ದ ವ್ಯಕ್ತಿಯು ಥಳಿಸುತ್ತಿದ್ದ ವ್ಯಕ್ತಿಯನ್ನು ಅಲ್ಲಿಂದ ಕರೆದುಕೊಂಡು ಹೋಗಲು ಯತ್ನಿಸಿದ್ದಾನೆ. ಮಗನ ಕೈಯಿಂದ ಹೊಡೆಸಿಕೊಂಡ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಾಯಿಂದ ರಕ್ತ ಹೊರ ಬರುತ್ತಿರುವುದನ್ನು ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವ ‘ಆಮ್ ಮನೋರಥ’ ಹಬ್ಬದ ಬಗ್ಗೆ ಇಲ್ಲಿದೆ ಮಾಹಿತಿ

ಅಲ್ಲೇ ಇದ್ದ ಮಹಿಳೆಯು ವ್ಯಕ್ತಿಯನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದ್ದು, ಈ ವಿಡಿಯೋಗೆ ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿದ್ದು, ಬಳಕೆದಾರರೊಬ್ಬರು, ‘ದಯವಿಟ್ಟು ಈತನನ್ನು ಬಂಧಿಸಿ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈತನನ್ನು ಕೂಡಲೇ ಬಂಧಿಸಿ, ಈತನಿಗೆ ತಂದೆಯ ಪ್ರೀತಿಯೇನು ಎಂಬುದು ತಿಳಿದಿಲ್ಲ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್