AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ

ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದೆ.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:09 PM

Share

ದೈತ್ಯ ಹಾವೊಂದು ರಸ್ತೆ ದಾಟಲು ಯತ್ನಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಟ್ರಾಫಿಕ್​​ ಮಧ್ಯೆ ಏಕಾಏಕಿ ಈ ದೈತ್ಯ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದೆ. ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ.

@Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಜೂನ್​​ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ವೈರಲ್​​ ವಿಡಿಯೋದಲ್ಲಿ ಹಾವು ತೆವಳುತ್ತಾ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ತಮ್ಮ ಮೊಬೈಲ್​ ಮೂಲಕ ಈ ಹಾವಿನ ವಿಡಿಯೋ ಸೆರೆಹಿಡಿದ್ದಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಹರಿದಾಡುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ