AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ

ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದೆ.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:09 PM

ದೈತ್ಯ ಹಾವೊಂದು ರಸ್ತೆ ದಾಟಲು ಯತ್ನಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಟ್ರಾಫಿಕ್​​ ಮಧ್ಯೆ ಏಕಾಏಕಿ ಈ ದೈತ್ಯ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದೆ. ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ.

@Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಜೂನ್​​ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ವೈರಲ್​​ ವಿಡಿಯೋದಲ್ಲಿ ಹಾವು ತೆವಳುತ್ತಾ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ತಮ್ಮ ಮೊಬೈಲ್​ ಮೂಲಕ ಈ ಹಾವಿನ ವಿಡಿಯೋ ಸೆರೆಹಿಡಿದ್ದಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಹರಿದಾಡುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ