AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ

ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದೆ.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:09 PM

Share

ದೈತ್ಯ ಹಾವೊಂದು ರಸ್ತೆ ದಾಟಲು ಯತ್ನಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಟ್ರಾಫಿಕ್​​ ಮಧ್ಯೆ ಏಕಾಏಕಿ ಈ ದೈತ್ಯ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದೆ. ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ.

@Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಜೂನ್​​ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ವೈರಲ್​​ ವಿಡಿಯೋದಲ್ಲಿ ಹಾವು ತೆವಳುತ್ತಾ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ತಮ್ಮ ಮೊಬೈಲ್​ ಮೂಲಕ ಈ ಹಾವಿನ ವಿಡಿಯೋ ಸೆರೆಹಿಡಿದ್ದಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಹರಿದಾಡುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ