Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಬೀದಿ ಬದಿಯ ದೋಸೆ ವ್ಯಾಪಾರಿ ತನ್ನ ಗ್ರಾಹಕರನ್ನು ಮೆಚ್ಚಿಸಲು ಬೆಕ್ಕಿನ ಆಕಾರದಲ್ಲಿ ದೋಸೆಯನ್ನು ತಯಾರಿಸಿ ನೀಡಿದ್ದಾರೆ. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​
ಬೆಕ್ಕಿನ ಆಕಾರದ ದೋಸೆImage Credit source: Twitter
Follow us
|

Updated on:Mar 05, 2023 | 4:22 PM

ಪ್ರತಿಭೆ ಯಾರ ಸ್ವತ್ತಲ್ಲ ಎಂಬ ಮಾತಿದೆ. ಅದಕ್ಕೊಂದು ಉತ್ತಮ ನಿದರ್ಶನ ಇಲ್ಲಿದೆ.  ಬೀದಿ ಬದಿಯ ದೋಸೆ ವ್ಯಾಪಾರಿ ತನ್ನ ಗ್ರಾಹಕರನ್ನು ಮೆಚ್ಚಿಸಲು ಬೆಕ್ಕಿನ ಆಕಾರದಲ್ಲಿ ದೋಸೆಯನ್ನು ತಯಾರಿಸಿ ನೀಡಿದ್ದಾರೆ. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣ(Social Media) ದಲ್ಲಿ ಭಾರೀ ವೈರಲ್​ ಆಗಿದೆ. ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ

ಜನರು ತಮ್ಮ ಪ್ರತಿಭೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಜನರ ಮನಗೆದ್ದಿರುವ ಸಾಕಷ್ಟು ಉದಾಹರಣೆಗಳಿವೆ. ಇದೀಗ ಬೀದಿಬದಿ ವ್ಯಾಪಾರಿಯೊಬ್ಬರು ಬೆಕ್ಕಿನ ಆಕಾರದಲ್ಲಿ ದೋಸೆ ತಯಾರಿಸಿ ಸಾಮಾಜಿಕ ಜಾಲತಾಣ ಬಳಕೆದಾರರನ್ನು ಬೆರಗುಗೊಳಿಸಿದ್ದಾರೆ. ಹಿಟ್ಟಿನಿಂದ ಬೆಕ್ಕಿನ ಆಕಾರದಲ್ಲಿ ದೋಸೆ ತಯಾರಿಸುತ್ತಿರುವ ವಿಡಿಯೋವನ್ನು ಟ್ವಿಟರ್​ ಬಳಕೆದಾರರಾದ ಮನೋಜ್ ಕುಮಾರ್ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊ ಈಗಾಗಲೇ ಟ್ವಿಟರ್‌ನಲ್ಲಿ 2.1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಜೊತೆಗೆ ಸಾಕಷ್ಟು ಲೈಕ್​ ಮತ್ತು ರೀ ಟ್ವೀಟ್​ಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:22 pm, Sun, 5 March 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ