AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಬೀದಿ ಬದಿಯ ದೋಸೆ ವ್ಯಾಪಾರಿ ತನ್ನ ಗ್ರಾಹಕರನ್ನು ಮೆಚ್ಚಿಸಲು ಬೆಕ್ಕಿನ ಆಕಾರದಲ್ಲಿ ದೋಸೆಯನ್ನು ತಯಾರಿಸಿ ನೀಡಿದ್ದಾರೆ. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​
ಬೆಕ್ಕಿನ ಆಕಾರದ ದೋಸೆImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 05, 2023 | 4:22 PM

Share

ಪ್ರತಿಭೆ ಯಾರ ಸ್ವತ್ತಲ್ಲ ಎಂಬ ಮಾತಿದೆ. ಅದಕ್ಕೊಂದು ಉತ್ತಮ ನಿದರ್ಶನ ಇಲ್ಲಿದೆ.  ಬೀದಿ ಬದಿಯ ದೋಸೆ ವ್ಯಾಪಾರಿ ತನ್ನ ಗ್ರಾಹಕರನ್ನು ಮೆಚ್ಚಿಸಲು ಬೆಕ್ಕಿನ ಆಕಾರದಲ್ಲಿ ದೋಸೆಯನ್ನು ತಯಾರಿಸಿ ನೀಡಿದ್ದಾರೆ. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣ(Social Media) ದಲ್ಲಿ ಭಾರೀ ವೈರಲ್​ ಆಗಿದೆ. ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ರೆಸ್ಟೋರೆಂಟ್‌ವೊಂದರ ಬಾತ್​​​ ರೂಮ್​​ನ ಬಾಗಿಲಿನಲ್ಲಿರುವ ಲಿಂಗ ಚಿಹ್ನೆ ಭಾರೀ ವೈರಲ್​​ ಆಗುತ್ತಿದೆ

ಜನರು ತಮ್ಮ ಪ್ರತಿಭೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಜನರ ಮನಗೆದ್ದಿರುವ ಸಾಕಷ್ಟು ಉದಾಹರಣೆಗಳಿವೆ. ಇದೀಗ ಬೀದಿಬದಿ ವ್ಯಾಪಾರಿಯೊಬ್ಬರು ಬೆಕ್ಕಿನ ಆಕಾರದಲ್ಲಿ ದೋಸೆ ತಯಾರಿಸಿ ಸಾಮಾಜಿಕ ಜಾಲತಾಣ ಬಳಕೆದಾರರನ್ನು ಬೆರಗುಗೊಳಿಸಿದ್ದಾರೆ. ಹಿಟ್ಟಿನಿಂದ ಬೆಕ್ಕಿನ ಆಕಾರದಲ್ಲಿ ದೋಸೆ ತಯಾರಿಸುತ್ತಿರುವ ವಿಡಿಯೋವನ್ನು ಟ್ವಿಟರ್​ ಬಳಕೆದಾರರಾದ ಮನೋಜ್ ಕುಮಾರ್ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊ ಈಗಾಗಲೇ ಟ್ವಿಟರ್‌ನಲ್ಲಿ 2.1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಜೊತೆಗೆ ಸಾಕಷ್ಟು ಲೈಕ್​ ಮತ್ತು ರೀ ಟ್ವೀಟ್​ಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:22 pm, Sun, 5 March 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!