AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನ ಪದವಿ ಪ್ರಧಾನ ಸಮಾರಂಭದಲ್ಲಿ ‘ಜೈ ಶ್ರೀ ರಾಮ್’ ಎಂದು ಕೂಗಿ ಶಿಕ್ಷಕಿಯ ಪಾದ ಸ್ಪರ್ಶಿಸಿದ ವಿದ್ಯಾರ್ಥಿ

ಬ್ರಿಟನ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ 'ಜೈ ಶ್ರೀ ರಾಮ್' ಎಂದು ಕೂಗಿ ಶಿಕ್ಷಕಿಯ ಪಾದ ಸ್ಪರ್ಶಿಸಿದ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ಆಗಿ ವೈರಲ್​ ಆಗಿದೆ.

ಬ್ರಿಟನ್‌ನ ಪದವಿ ಪ್ರಧಾನ ಸಮಾರಂಭದಲ್ಲಿ 'ಜೈ ಶ್ರೀ ರಾಮ್' ಎಂದು ಕೂಗಿ ಶಿಕ್ಷಕಿಯ ಪಾದ ಸ್ಪರ್ಶಿಸಿದ ವಿದ್ಯಾರ್ಥಿ
Viral VideoImage Credit source: Twitter
ಅಕ್ಷತಾ ವರ್ಕಾಡಿ
|

Updated on: Jan 27, 2024 | 12:25 PM

Share

ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ಹೋದರೂ ಭಾರತೀಯ ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಮರೆತಿಲ್ಲ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಬ್ರಿಟನ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ‘ಜೈ ಶ್ರೀ ರಾಮ್’ ಎಂದು ಕೂಗಿ ಶಿಕ್ಷಕಿಯ ಪಾದ ಸ್ಪರ್ಶಿಸಿದ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

ಈ ವೈರಲ್​ ವಿಡಿಯೋದಲ್ಲಿ ವಿದ್ಯಾರ್ಥಿ ಸಮಾರಂಭದಲ್ಲಿ ಜೋರಾದ ಚಪ್ಪಾಳೆಗಳ ನಡುವೆ ವೇದಿಕೆ ಏರಿದ ಕೂಡಲೇ ವಿದ್ಯಾರ್ಥಿ ‘ಜೈ ಶ್ರೀ ರಾಮ್’ ಎಂದು ಜೋರಾಗಿ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ನೇರವಾಗಿ ಹೋಗಿ ಗುರುಗಳ ಪಾದ ಮುಟ್ಟಿ ಆಶೀರ್ವಾದ ಪಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಈ ವೀಡಿಯೊವನ್ನು @MeghUpdates ಎಂಬ ಟ್ವಿಟರ್‌ನಲ್ಲಿ ಬಳಕೆದಾರರು ಹಂಚಿಕೊಂಡಿದ್ದು, ಒಂದೇ ದಿನದಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ : ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಕೇವಲ 29 ಸೆಕೆಂಡ್ ಗಳ ಈ ವೀಡಿಯೋವನ್ನು ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಲಾಗಿದ್ದು, 20 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿ ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಸಾಕಷ್ಟು ನೆಟ್ಟಿಗರು ‘ಜೈ ಶ್ರೀ ರಾಮ್’ ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ