AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಕಳೆದ ವಾರ ಕುಡುಕ ಶಿಕ್ಷಕ ಶಾಲಾ ಆವರಣದೊಳಗೆ ಪ್ರವೇಶಿಸುತ್ತಿದ್ದಂತೆ ಆತನ ಮೇಲೆ ಚಪ್ಪಲಿಗಳನ್ನು ಎಸೆದಿದ್ದಾರೆ.

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು
ಕುಡಿಕ ಶಿಕ್ಷಕನಿಗೆ ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು
ಅಕ್ಷತಾ ವರ್ಕಾಡಿ
|

Updated on:Mar 28, 2024 | 11:48 AM

Share

ಛತ್ತೀಸ್‌ಗಢ: ಕಂಠ ಪೂರ್ತಿ ಕುಡಿದು ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಗಳಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಗಳಿಸಿದ್ದು ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಕಳೆದ ವಾರ ಕುಡುಕ ಶಿಕ್ಷಕ ಶಾಲಾ ಆವರಣದೊಳಗೆ ಪ್ರವೇಶಿಸುತ್ತಿದ್ದಂತೆ ಆತನ ಮೇಲೆ ಚಪ್ಪಲಿಗಳನ್ನು ಎಸೆದಿದ್ದಾರೆ. ವಿದ್ಯಾರ್ಥಿಗಳು ಚಪ್ಪಲಿ ಎಸೆಯುತ್ತಿದ್ದಂತೆ ಶಿಕ್ಷಕ ಅಲ್ಲಿಂದ ಓಡಿ ಹೋಗಿದ್ದಾನೆ.

ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಚಪ್ಪಲಿ ಎಸೆದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ:  ಕಾಂಡೋಮ್ ಮಾರಿ ಭರ್ಜರಿ ಲಾಭ ಗಳಿಸಿದ ಬ್ರದರ್ಸ್​​​​​

@snehamordani ಎಂಬ ಹೆಸರಿನ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​ 26ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 28 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಶಾಲೆಗೆ ಕುಡಿದ ಬಂದ ಶಿಕ್ಷಕನಿಗೆ ವಿದ್ಯಾರ್ಥಿಗಳು ಸರಿಯಾದ ಪಾಠ ಕಲಿಸಿರುವುದನ್ನು ಕಂಡು ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Thu, 28 March 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ