AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಯುವಕ ಕೆಲದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ತಿಳಿದುಬಂದಿದೆ. ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ
ಅಕ್ಷತಾ ವರ್ಕಾಡಿ
|

Updated on: Aug 16, 2024 | 11:14 AM

Share

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್​​​​ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ. ಈ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ.

@gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಗಸ್ಟ್​​​ 15ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 2.2 ಮಿಲಿಯನ್​​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ. ಇದೀಗ ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಲೈಂಗಿಕ ಕಿರುಕುಳ ನೀಡುವವರನ್ನು ಇದೇ ರೀತಿ ನಡು ರಸ್ತೆಯಲ್ಲೇ ಅವಮಾನಿಸಬೇಕು, ಮಹಿಳೆಯರು ಯಾವತ್ತೂ ಮಾನ ಮಾರ್ಯದೆಗೆ ಅಂಜಿ ಹಿಂಜರಿಯಬಾರದು” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ