AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​
Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Mar 28, 2023 | 2:25 PM

ಮನುಷ್ಯರು ಮಾತ್ರ ಅಲ್ಲ, ಪ್ರಾಣಿಯೂ ಕೂಡ ಫಿಟ್ನೆಸ್ ಹೇಗೆ ಮೇಟೈನ್ ಮಾಡುತ್ತಿದೆ ನೋಡಿ. ಚಿರತೆ ಸೂರ್ಯ ನಮಸ್ಕಾರ ನೋಡಿ ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದ ವಿಡಿಯೋ ಇದೀಗಾ ಭಾರೀ ವೈರಲ್​ ಆಗಿದೆ. ರಷ್ಯಾದ ದೂರದ ಪೂರ್ವದಲ್ಲಿರುವ ‘ಲ್ಯಾಂಡ್ ಆಫ್ ದಿ ಲೆಪರ್ಡ್’ ರಾಷ್ಟ್ರೀಯ ಉದ್ಯಾನವನದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲಿ ಚಿರತೆ, ತನ್ನ ನಿದ್ದೆಯಿಂದ ಎದ್ದ ನಂತರ ಯೋಗಾಸನವನ್ನು ಮಾಡುತ್ತಿರುವಂತೆ ಕಾಣಬಹುದು. ಅದಲ್ಲದೇ ಚಿರತೆಯಿಂದ ಸೂರ್ಯ ನಮಸ್ಕಾರ ಎಂದು ನಂದಾ ಅವರು ತಮ್ಮ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಹಾವಿನೊಂದಿಗೆ ರಾತ್ರಿ ಕಳೆದಿದ್ದ ಮಹಿಳೆ: ಹಾಸಿಗೆಯೊಳಗಿತ್ತು 6 ಅಡಿ ಉದ್ದದ ವಿಷಪೂರಿತ ಹಾವು

ಇದೀಗಾ ಈ ಪೋಸ್ಟ್​​​ 124,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 2,500 ಕ್ಕೂ ಹೆಚ್ಚು ಲೈಕ್​​ಗಳನ್ನು ಸಂಗ್ರಹಿಸಿದೆ. ವಿಡಿಯೋ ವೀಕ್ಷಿಸಿದ ಸಾಕಷ್ಟು ಇಂಟರ್ನೆಟ್ ಬಳಕೆದಾರರು ಕಾಮೆಂಟ್ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಯೋಗದ ಭಂಗಿಯನ್ನು ಚಿರತೆಗೆ ಕಲಿಸಿದವರು ಯಾರು? ಯೋಗ ಶಿಕ್ಷಕರಿಲ್ಲ, ಯೂಟ್ಯೂಬ್ ಇಲ್ಲ, ಪುಸ್ತಕಗಳಿಲ್ಲ” ಎಂದು ಒಬ್ಬ ಬಳಕೆದಾರರು ತಮಾಷೆಯಾಗಿ ಕಾಮೆಂಟ್​​ನಲ್ಲಿ ಬರೆದಿದ್ದಾರೆ. “ಫಿಟ್ನೆಸ್ ಫ್ರೀಕ್ ಚಿರತೆ,” ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಯ ಸಾಕು ಪ್ರಾಣಿಯೂ ಸಂಜೆ ಹೀಗೆಯೇ ಮಾಡುತ್ತವೆ, ಅದು ಸೂರ್ಯ ನಮಸ್ಕಾರ ಅಲ್ಲ, ಸೋಮಾರಿತನ ಮತ್ತೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 2:24 pm, Tue, 28 March 23

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ