AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರತಿಸ್ಪರ್ಧಿ ಝೋಮ್ಯಾಟೋ ಡೆಲಿವರಿ ಬಾಯ್ ಕೈ ಹಿಡಿದುಕೊಂಡು ಹೋದ ಸ್ವಿಗ್ಗಿ ಆಹಾರ ವಿತರಕ; ವೈರಲ್ ವಿಡಿಯೋ ಇಲ್ಲಿದೆ

ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ ಆಹಾರ ವಿತರಕನೊಬ್ಬ ಸೈಕಲ್​ನಲ್ಲಿ ಹೋಗುತ್ತಿರುವ ಝೋಮ್ಯಾಟೋ ಆಹಾರ ವಿತರಕನ ಕೈಯನ್ನು ಹಿಡಿದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ರೀತಿ ಪರಸ್ಪರ ಸಹಾಯ ಮಾಡಿದ್ದು ಇದೇ ಮೊದಲಲ್ಲ. ಈ ಬಗ್ಗೆ ವರದಿ ಇಲ್ಲಿದೆ.

Viral Video: ಪ್ರತಿಸ್ಪರ್ಧಿ ಝೋಮ್ಯಾಟೋ ಡೆಲಿವರಿ ಬಾಯ್ ಕೈ ಹಿಡಿದುಕೊಂಡು ಹೋದ ಸ್ವಿಗ್ಗಿ ಆಹಾರ ವಿತರಕ; ವೈರಲ್ ವಿಡಿಯೋ ಇಲ್ಲಿದೆ
ಪ್ರತಿಸ್ಪರ್ಧಿಗಳಿಗೆ ಸಹಾಯ ಮಾಡಿದ ದೃಶ್ಯಾವಳಿ ಸೆರೆ
TV9 Web
| Edited By: Rakesh Nayak Manchi|

Updated on:Jul 18, 2022 | 10:29 AM

Share

ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡು ಸಹಾಯ ಮಾಡುವುದರಲ್ಲಿ ಸಿಗುವ ಸಂತೋಷ ಬೇರೆ ಎಲ್ಲೂ ಸಿಗಲಾರದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋ ಆಹಾರ ವಿತರಣಾ ಪ್ರತಿಸ್ಪರ್ಧಿಗಳದ್ದಾಗಿದೆ. ನಮಗೂ ನಿಮಗೂ ತಿಳಿದಿರುವಂತೆ ಆಹಾರ ವಿತರಕರು ನಾವು ಯಾವುದೇ ಸಂದರ್ಭದಲ್ಲಿ ಆಹಾರ ಆರ್ಡರ್ ಮಾಡಿದರೆ ಡೆಡ್​ಲೈನ್​ಗೆ ಸರಿಯಾಗಿ ಆಹಾರ ಡೆಲಿವೆರಿ ಮಾಡುತ್ತಾರೆ. ಆದರೂ ಕೆಲವೊಮ್ಮೆ ಕೆಲವು ವಿತರಕರು ಸೈಕಲ್​ನಂತಹ ವಾಹನಗಳನ್ನು ಬಳಸುವುದರಿಂದ ಆಹಾರ ಡೆಲಿವರಿ ಸಮಯದಲ್ಲಿ ಏರುಪೇರು ಆಗುತ್ತವೆ. ಹೀಗಾಗಬಾರದು ಎಂಬ ಕಾರಣಕ್ಕೆ ಸೈಕಲ್​ನಲ್ಲಿ ಹೋಗುತ್ತಿದ್ದ ಝೋಮ್ಯಾಟೋ (Zomato) ಆಹಾರ ವಿತರಕನನ್ನು ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ (Swiggy) ಆಹಾರ ವಿತರಕ ಕೈ ಹಿಡಿದುಕೊಂಡು ರಸ್ತೆಯಲ್ಲಿ ಸಾಗಿದ್ದಾರೆ.

ಕಾರು ಚಾಲಕರೊಬ್ಬರು ಮೊಬೈಲ್ ಮೂಲಕ ಅದ್ಭುತ ಸ್ನೇಹದ ದೃಶ್ಯಾವಳಿಯನ್ನು ಸೆರೆಹಿಡಿದ್ದಾರೆ. ವಿಡಿಯೋವನ್ನು ಸರಿಯಾಗಿ ಗಮನಿಸಿದಾಗ ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ ಆಹಾರ ವಿತರಕನೊಬ್ಬ ಸೈಕಲ್​ನಲ್ಲಿ ಹೋಗುತ್ತಿರುವ ಝೋಮ್ಯಾಟೋ ಆಹಾರ ವಿತರಕನ ಕೈಯನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಪ್ರತಿಸ್ಪರ್ಧಿ ಕಂಪನಿಯಾಗಿದ್ದರೂ ಕಷ್ಟಕ್ಕೆ ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಸನ್ನಾ ಅರೋರಾ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಜುಲೈ 9 ರಂದು ಹಂಚಿಕೊಂಡಿದ್ದು, “ದೆಹಲಿಯಲ್ಲಿ ಈ ಅತ್ಯಂತ ಬಿಸಿ ಮತ್ತು ಅಸಹನೀಯ ದಿನಗಳಲ್ಲಿ ಕಂಡ ನಿಜವಾದ ಸ್ನೇಹ” ಎಂದು ಶೀರ್ಷಿಕೆಯನ್ನು ನೀಡಿದ್ದಾರೆ. ಈ ವಿಡಿಯೋ ವೈರಲ್ ಪಡೆದು ಈವರೆಗೆ 4.66 ಲಕ್ಷ ಲೈಕ್​ಗಳು ಬಂದಿದ್ದು, ಸ್ನೇಹವನ್ನು ಹೊಗಳುವ ಸಾಕಷ್ಟು ಕಾಂಮೆಂಟ್​ಗಳು ಬಂದಿವೆ.

View this post on Instagram

A post shared by Sannah Arora (@sannaharora)

Published On - 10:29 am, Mon, 18 July 22

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!