AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್

ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್
ಸ್ವಿಗ್ಗಿ ಡೆಲಿವರಿ ಬಾಯ್ ಕುದುರೆ ಸವಾರಿImage Credit source: India Today
TV9 Web
| Edited By: |

Updated on: Jul 04, 2022 | 4:12 PM

Share

ಮಳೆಗಾಲ ಶುರುವಾದಾಗಿನಿಂದ ಅನೇಕ ರಾಜ್ಯಗಳಲ್ಲಿ ಪ್ರವಾಹದ (Mumbai Flood) ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಧೋ ಎಂದು ಮಳೆ ಸುರಿಯುವಾಗ ಏನಾದರೂ ಬಿಸಿ ಬಿಸಿಯಾಗಿ ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ. ಹಾಗನಿಸಿದಾಗ ಮೊಬೈಲ್ ತೆಗೆದು ಸ್ವಿಗ್ಗಿಯಲ್ಲೋ (Swiggy), ಜೊಮ್ಯಾಟೋದಲ್ಲೋ (Zomato) ನಮಗೆ ಬೇಕಾದ ಆಹಾರವನ್ನು ಆರ್ಡರ್ ಮಾಡುತ್ತೇವೆ. ಆದರೆ, ಅವರು ಕೂಡ ಮಳೆಯಲ್ಲಿ ಸರಿಯಾದ ಸಮಯಕ್ಕೆ ಫುಡ್ ಡೆಲಿವರಿ (Food Delivery) ಕೊಡಲು ಪರದಾಡುತ್ತಾರೆ. ಇಲ್ಲೊಬ್ಬ ಸ್ವಿಗ್ಗಿ ಡೆಲಿವರಿ ಬಾಯ್ ತನ್ನ ಗ್ರಾಹಕರಿಗೆ ಆಹಾರವನ್ನು ಡೆಲಿವರಿ ನೀಡುವ ಸಮಯದಲ್ಲಿ ಜೋರಾಗಿ ಮಳೆ ಬಂದಿದ್ದರಿಂದ ಬೈಕ್ ಬದಲು ಕುದುರೆ ಹತ್ತಿಕೊಂಡು ಹೋಗಿ ಫುಡ್ ಡೆಲಿವರಿ ನೀಡಿದ್ದಾರೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಆ ಯುವಕನ ಬದ್ಧತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ. ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

ಇದನ್ನೂ ಓದಿ: Viral Video: ಮಂಜುಗಡ್ಡೆಯ ಆಕಾರಕ್ಕೆ ತಿರುಗಿದ ಶಿವಲಿಂಗ, ಪವಾಡ ಕಣ್ತುಂಬಿಕೊಳ್ಳಲು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರು

ಸ್ವಿಗ್ಗಿ ಡೆಲಿವರಿ ಬಾಯ್ ಮಳೆಯಲ್ಲಿ ಮುಖ್ಯ ರಸ್ತೆಯ ಉದ್ದಕ್ಕೂ ಬಿಳಿ ಕುದುರೆಯ ಮೇಲೆ ಸವಾರಿ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದನ್ನು ಗಮನಿಸಿದರೆ ಕುದುರೆ ಸವಾರಿಯೇ ಬೆಸ್ಟ್​ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಒಬ್ಬ ಯುವಕ ತನ್ನ ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣದಿಂದ ಮಧ್ಯರಾತ್ರಿಯಲ್ಲಿ ರಸ್ತೆಯ ಮಧ್ಯದಲ್ಲಿ ಸಿಕ್ಕಿಬಿದ್ದಿದ್ದ. ಆಗ ಫುಡ್ ಡೆಲಿವರಿ ಬಾಯ್ ತನ್ನ ಬೈಕ್‌ನಿಂದ ಪೆಟ್ರೋಲ್ ನೀಡಿ ಆತನಿಗೆ ಸಹಾಯ ಮಾಡಿದ್ದ. ಆ ವಿಡಿಯೋ ವೈರಲ್ ಆಗಿತ್ತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ